ಬಿಜೆಪಿಗೆ ಮಕ್ಕಳನ್ನು ಹಡೆಯುವ ಶಕ್ತಿಯಿಲ್ಲ, ದತ್ತು ತೊಗೊಳ್ತಾರೆ: ಸಚಿವ ವಿನಯ್ ಕುಲ್ಕರ್ಣಿ

Webdunia
ಶನಿವಾರ, 18 ನವೆಂಬರ್ 2017 (15:04 IST)
ಬಿಜೆಪಿಗೆ ಮಕ್ಕಳನ್ನು ಹಡೆಯುವ ಶಕ್ತಿಯಿಲ್ಲ, ದತ್ತು ತೊಗೊಳ್ತಾರೆ ಎಂದು ಸಚಿವ ವಿನಯ್ ಕುಲಕರ್ಣಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಧನ ಖಾತೆ ಸಚಿವ ಡಿಂ.ಕೆ.ಶಿವಕುಮಾರ್ ಮತ್ತು ಪ್ರಮೋದ್ ಮದ್ವರಾಜ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವರದಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಮಕ್ಕಳನ್ನು ಹಡೆಯುವ ಶಕ್ತಿಯಿಲ್ಲ. ಅದಕ್ಕೆ  ದತ್ತು ತೊಗೊಳ್ತಾರೆ.ಕಾಂಗ್ರೆಸ್ ಪಕ್ಷದವರು ಯಾರು ಪಕ್ಷ ಬಿಟ್ಟು ಹೋಗುವುದಿಲ್ಲ  ಎಂದು ಲೇವಡಿ ಮಾಡಿದರು.
 
ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಸಂಸ್ಕ್ರತಿ ಮರೆತ ಮನುಷ್ಯ. ಅವರ ಹೇಳಿಕೆ ಅವರ ಯೋಗ್ಯತೆಯನ್ನು ತೋರಿಸುತ್ತದೆ. ಇದರಿಂದ ಸಿಎಂ ಸಿದ್ದರಾಮಯ್ಯ ಘನತೆಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದರು.
 
ಬಿಜೆಪಿಯವರು ಪರಿವರ್ತನೆ ಯಾತ್ರೆ ವಿಫಲತೆಯಿಂದಾಗಿ ಹತಾಷರಾಗಿದ್ದಾರೆ. ಆದ್ದರಿಂದ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಸಚಿವ ವಿನಯ್ ಕುಲ್ಕರ್ಣಿ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments