ಬಿಜೆಪಿ ಯಾವುದೇ ವಿಚಾರ ಚರ್ಚೆ ಮಾಡಲು ಹಿಂದೇಟು ಹಾಕಲ್ಲ

Webdunia
ಭಾನುವಾರ, 9 ಜುಲೈ 2023 (18:30 IST)
ವಿಪಕ್ಷ ನಾಯಕ ನೇಮಕ ವಿಳಂಭ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಪ್ರತಿಕ್ರಿಯಿಸಿದ್ದು, ನಮ್ಮ 66 ಶಾಸಕರು ವಿಧಾನಸಭೆಯಲ್ಲಿ, 34 ಶಾಸಕರು ಮೇಲ್ಮನೆಯಲ್ಲಿದ್ದಾರೆ.ಎಲ್ಲರೂ ಚರ್ಚೆಯನ್ನ ತೆಗೆದುಕೊಳ್ಳಲಿದಾರೆ.ಬಿಜೆಪಿ ಯಾವುದೇ ವಿಚಾರ ಚರ್ಚೆ ಮಾಡಲು ಹಿಂದೇಟು ಹಾಕಲ್ಲ.ವಿಪಕ್ಷ ನಾಯಕ ನೇಮಕ ಸ್ವಲ್ಪ ತಡ ಆಗಿದೆ.ಪ್ರತಿಯೊಬ್ಬ ಶಾಸಕರೂ ಕೂಡ ವಿಪಕ್ಷ
ನಾಯಕನ ರೀತಿಯಲ್ಲೇ ಸದನದಲ್ಲಿ ಚರ್ಚಿಸಲಿದ್ದಾರೆ.ಇವರು ಮಾಡಿರೋದು ಹಿಂದೂ ವಿರೋಧಿ ಬಜೆಟ್.ಮಠ, ಮಾನ್ಯಗಳಿಗೆ ಅನುದಾನ ನೀಡದೆ ಅಲ್ಪಸಂಖ್ಯಾತರಿಗೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿದ್ದಾರೆ.
 
ಮದ್ಯಪಾನ ಪ್ರಿಯರಿಗೆ ಅತ್ಯಂತ ಮೋಸ ಆಗಿದೆ.ವಿಪರೀತ ಟ್ಯಾಕ್ಸ್ ಹಾಕಲಾಗಿದೆ.ಶಿಕ್ಷಣ ಸಂಸ್ಥೆಗಳಿಗೆ ನ್ಯಾಯ ಕೊಟ್ಟಿಲ್ಲ.ಲೋಕಸಭೆ ಗಮನದಲ್ಲಿಟ್ಟುಕೊಂಡು ಬಜೆಟ್ ಮಾಡಿದ್ದಾರೆ.ಕೇಂದ್ರ ಸರ್ಕಾರ ಟೀಕೆ ಮಾಡಲು ಮಾಡಿರೋ ಬಜೆಟ್ ರೀತಿ ಇದೆ.ಜಗತ್ತಿನಲ್ಲಿ ಅಭಿವೃದ್ಧಿ ಹೊಂದಿದ ಸಂದರ್ಭದಲ್ಲಿ ವಿಶ್ವವೇ ಗೌರವಿಸ್ತಿದೆ.ಆದ್ರೆ, ನಮ್ಮ ರಾಜ್ಯದ ಸಿಎಂ ಮಾತ್ರ ಮೋದಿಯನ್ನ ಟೀಕಿಸ್ತಿದ್ದಾರೆ.ಬಜೆಟ್‌ನಲ್ಲಿ ಟ್ಯಾಕ್ಸ್ ಹೆಚ್ಚಳ ಮಾಡಿದ್ದಾರೆ, 85 ಸಾವಿರ ಕೋಟಿ ಸಾಲ ಮಾಡಿದ್ದಾರೆ.ಎಲ್ಲಾ ವಿಚಾರವನ್ನ ತೆಗೆದು ಟೀಕಿಸುವ ಕೆಲಸವನ್ನ ಬಿಜೆಪಿ ಮಾಡಲಿದೆ‌ ಎಂದು ಕಾಂಗ್ರೆಸ್ ವಿರುದ್ಧ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments