ವೈಯಕ್ತಿಕ ವಿಚಾರಕ್ಕೆ ಬಿಜೆಪಿ ಬಿಟ್ಟಿಲ್ಲ- ಆನಂದಸಿಂಗ್

Webdunia
ಮಂಗಳವಾರ, 6 ಮಾರ್ಚ್ 2018 (07:42 IST)

ಸ್ವಾರ್ಥಿಯಾಗಿದ್ದರೆ ಬಿಜೆಪಿಯಲ್ಲೇ ಇರುತ್ತಿದ್ದೆ, ನಾನು ವೈಯಕ್ತಿಕ ವಿಚಾರಗಳಿಗಾಗಿ ಪಕ್ಷ ಬಿಟ್ಟಿಲ್ಲ ಎಂದು ಮಾಜಿ ಶಾಸಕ ಆನಂದ ಸಿಂಗ್ ಹೇಳಿದ್ದಾರೆ.

ಹೊಸಪೇಟೆಯಲ್ಲಿ ಮಾತನಾಡಿದ ಅವರು, ಪಕ್ಷ ದ್ರೋಹಿ ಎಂದು ಶೋಭಾ ಅವರು ಹೇಳಿದ್ದಾರೆ. ಆದರೆ, ಅವರೇ ಪಕ್ಷ ಬಿಟ್ಟು ಹೋಗಿದ್ದು, 6 ಕೋಟಿ ಜನರಿಗೂ ಗೊತ್ತಿದೆ. ಬಿಜೆಪಿ ಮುಗಿಸಲು ಹೋಗಿದ್ದರು. ಪಕ್ಷ ಬಿಟ್ಟು ಹೋದಾಗ ಪಕ್ಷ ದ್ರೋಹ ಆಗರಲಿಲ್ಲವೇ ಎಂಬುದು ಮೊದಲು ಹೇಳಲಿ ಎಂದು ತಿಳಿಸಿದ್ದಾರೆ.

ಮುಂದಿನ ಚುನಾವಣೆಗೆ ನಿನಗೆ ಟಿಕೆಟ್ ನೀಡಲ್ಲ, ಯಾರ ಬಳಿ ಹೋಗಿ ತಗೋತಿಯಾ ಎಂದು ಯಡಿಯೂರಪ್ಪ ಅವರು ಕೇಳಿದ್ದಾರೆ. ನಾನು ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ, ಚುನಾವಣೆಗೆ ಟಿಕೆಟ್ ನೀಡದಿದ್ದರೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

8,931ದೀರ್ಘಾವಧಿ ಮುಖ್ಯಸ್ಥರಾಗಿ ಹೊಸ ದಾಖಲೆ ಬರೆದ ಪ್ರಧಾನಿ ನರೇಂದ್ರ ಮೋದಿ

ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ಮದುವೆ, ವರದಕ್ಷಿಣೆಗಾಗಿ ಪತ್ನಿಯ ಕೊಲೆ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿಕೆ ಶಿವಕುಮಾರ್

ಬೇರೆ ವಿದ್ಯಾರ್ಥಿಯ ಬೆಡ್ ನಲ್ಲಿ ಮಲಗಿದ್ದಕ್ಕೆ ಇಂಥಾ ಶಿಕ್ಷೆಯೇ: ಹಾಸ್ಟೆಲ್ ವಾರ್ಡನ್ ಕ್ರೌರ್ಯದ ವಿಡಿಯೋ ವೈರಲ್

ಕಲಬೆರಕೆ ಹಾಲು ತಂದ ಆಪತ್ತು: ಬಹು ಅಂಗಾಂಗ ವೈಫಲ್ಯದಿಂದ ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಮುಂದಿನ ಸುದ್ದಿ
Show comments