Webdunia - Bharat's app for daily news and videos

Install App

ವೈಯಕ್ತಿಕ ವಿಚಾರಕ್ಕೆ ಬಿಜೆಪಿ ಬಿಟ್ಟಿಲ್ಲ- ಆನಂದಸಿಂಗ್

Webdunia
ಮಂಗಳವಾರ, 6 ಮಾರ್ಚ್ 2018 (07:42 IST)

ಸ್ವಾರ್ಥಿಯಾಗಿದ್ದರೆ ಬಿಜೆಪಿಯಲ್ಲೇ ಇರುತ್ತಿದ್ದೆ, ನಾನು ವೈಯಕ್ತಿಕ ವಿಚಾರಗಳಿಗಾಗಿ ಪಕ್ಷ ಬಿಟ್ಟಿಲ್ಲ ಎಂದು ಮಾಜಿ ಶಾಸಕ ಆನಂದ ಸಿಂಗ್ ಹೇಳಿದ್ದಾರೆ.

ಹೊಸಪೇಟೆಯಲ್ಲಿ ಮಾತನಾಡಿದ ಅವರು, ಪಕ್ಷ ದ್ರೋಹಿ ಎಂದು ಶೋಭಾ ಅವರು ಹೇಳಿದ್ದಾರೆ. ಆದರೆ, ಅವರೇ ಪಕ್ಷ ಬಿಟ್ಟು ಹೋಗಿದ್ದು, 6 ಕೋಟಿ ಜನರಿಗೂ ಗೊತ್ತಿದೆ. ಬಿಜೆಪಿ ಮುಗಿಸಲು ಹೋಗಿದ್ದರು. ಪಕ್ಷ ಬಿಟ್ಟು ಹೋದಾಗ ಪಕ್ಷ ದ್ರೋಹ ಆಗರಲಿಲ್ಲವೇ ಎಂಬುದು ಮೊದಲು ಹೇಳಲಿ ಎಂದು ತಿಳಿಸಿದ್ದಾರೆ.

ಮುಂದಿನ ಚುನಾವಣೆಗೆ ನಿನಗೆ ಟಿಕೆಟ್ ನೀಡಲ್ಲ, ಯಾರ ಬಳಿ ಹೋಗಿ ತಗೋತಿಯಾ ಎಂದು ಯಡಿಯೂರಪ್ಪ ಅವರು ಕೇಳಿದ್ದಾರೆ. ನಾನು ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ, ಚುನಾವಣೆಗೆ ಟಿಕೆಟ್ ನೀಡದಿದ್ದರೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments