Webdunia - Bharat's app for daily news and videos

Install App

ದಲಿತರು ಮಂತ್ರಿಯಾಗುವುದು ಬಿಜೆಪಿಗೆ ಇಷ್ಟವಿಲ್ಲ: ತಿಮ್ಮಾಪುರ್

Webdunia
ಶುಕ್ರವಾರ, 1 ಸೆಪ್ಟಂಬರ್ 2017 (13:53 IST)
ದಲಿತರು ಸಚಿವರಾಗುವುದು ಬಿಜೆಪಿಯವರಿಗೆ ಇಷ್ಟವಿಲ್ಲ. ಆದ್ದರಿಂದಲೇ ನಾನು ಸಚಿವನಾಗುವುದನ್ನು ವಿರೋಧಿಸುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಆರ್‌.ಬಿ.ತಿಮ್ಮಾಪುರ್ ಹೇಳಿದ್ದಾರೆ.

ಕೇವಲ ಮೇಲ್ನೋಟಕ್ಕೆ ಮಾತ್ರ ತಾವು ದಲಿತರ ಪರ ಎಂದು ಬಿಜೆಪಿ ಹೇಳುತ್ತದೆ. ದಲಿತರ ಕಡೆಗೆ ಬಿಜೆಪಿ ನಡೆಗೆ ಎಂದು ಘೋಷಣೆಗಳನ್ನು ಕೂಗುತ್ತಿದೆ. ಆದರೆ, ಹೇಳಿಕೆಯಲ್ಲಿ ಕೃತ್ಯದಲ್ಲಿ ಅಜಗಜಾಂತರ ವ್ಯತ್ಯಾಸವಿದೆ ಎಂದು ತಿಳಿಸಿದ್ದಾರೆ.
 
ಆದರೆ. ದಲಿತ ವ್ಯಕ್ತಿಯೊಬ್ಬ ಸಚಿವನಾಗಲು ಹೊರಟರೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
 
ನಾನು ಸಚಿವನಾಗುತ್ತಿರುವುದನ್ನು ವಿರೋಧಿಸಿ ಬಿಜೆಪಿ ನಾಯಕರು ನನ್ನ ನಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಭಗವಂತ ಅವರಿಗೆ ನನ್ನ ಏಳಿಗೆಯನ್ನು ಸಹಿಸಿಕೊಳ್ಳುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುವುದಾಗಿ ವಿಧಾನಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments