Select Your Language

Notifications

webdunia
webdunia
webdunia
webdunia

ಕೊನೆಯುಸಿರು ಇರುವವರೆಗೆ ಬಿಜೆಪಿ ತೊರೆಯಲ್ಲ– ರಾಮದಾಸ

ಕೊನೆಯುಸಿರು ಇರುವವರೆಗೆ ಬಿಜೆಪಿ ತೊರೆಯಲ್ಲ– ರಾಮದಾಸ
ಮೈಸೂರು , ಶನಿವಾರ, 3 ಫೆಬ್ರವರಿ 2018 (19:14 IST)
ಕೊನೆಯುಸಿರು ಇರುವವರೆಗೆ ಬಿಜೆಪಿ ತೊರೆಯುವುದಿಲ್ಲ ಎಂದು ಮಾಜಿ ಸಚಿವ ರಾಮದಾಸ ಘೋಷಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಎಲ್ಲರೀತಿಯ ಅವಕಾಶಗಳನ್ನು ಪಡೆದುಕೊಂಡಿದ್ದೇನೆ. ಆದ್ದರಿಂದ ಕೊನೆಯುಸಿರು ಇರುವವರೆ ಬಿಜೆಪಿಯಲ್ಲೇ ಇರುತ್ತೇನೆ ಎಂದಿದ್ದಾರೆ.
 
ಬಿಜೆಪಿ ತೊರೆದು ಜೆಡಿಎಸ್ ಸೇರುವ ಬಗ್ಗೆ ಕೇಳಿಬರುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದ ಅವರು, ಚುನಾವಣೆಯ ಸಂದರ್ಭದಲ್ಲಿ ಇಂತಹ ಹೇಳಿಕೆಗಳು ಸಾಮಾನ್ಯ. ಇವುಗಳಿಗೆಲ್ಲ ಅಂಜುವುದಿಲ್ಲ. ಚುನಾವಣೆಯಲ್ಲಿ ಟಿಕೆಟ್ ಸಿಗಲಿ, ಬಿಡಲಿ ಪಕ್ಷ ವಹಿಸುವ ಜವಾಬ್ದಾರಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿ ನಿರಾಕರಿಸಿದ್ದಕ್ಕೆ ಬಾಲಕಿಗೆ ಬೆಂಕಿ ಹಚ್ಚಿ ಕೊಂದ ಅಪ್ರಾಪ್ತ ಹುಡುಗ