Webdunia - Bharat's app for daily news and videos

Install App

ಇನ್ಮೇಲೆ ನಮ್ಮಾಟ, ಬಿಜೆಪಿ ಆಟ ನಡೆಯಲ್ಲ ಎಂದ ಸಚಿವ!

Webdunia
ಶನಿವಾರ, 19 ಜನವರಿ 2019 (19:57 IST)
ಬಿಜೆಪಿಯವರು ಹೇಗೆ ಲೋಕಸಭೆಯಲ್ಲಿ ಎತ್ತಾಕಬೇಕು ಅಂತ ರೆಸಾರ್ಟ್ ನಲ್ಲಿ ಇದ್ದಾರೆ. ಅದೇ ರೀತಿ ಕಾಂಗ್ರೆಸ್ ನವರು ಎಂಪಿ ಚುನಾವಣೆಯಲ್ಲಿ ಗೆಲ್ಲೋದಕ್ಕೆ ರೆಸಾರ್ಟ್ ನಲ್ಲಿ ಇದ್ದಾರೆ. ಬಿಜೆಪಿ ಆಟ ಇನ್ಮೇಲೆ ನಡೆಯಲ್ಲ,ಇನ್ಮೇಲೆ ನಮ್ಮ ಆಟ ಎಂದು ಸಚಿವರೊಬ್ಬರು ಹೊಸ ಬಾಂಬ್ ಹಾಕಿದ್ದಾರೆ.  

ಪರೋಕ್ಷವಾಗಿ ಆಪರೇಷನ್ ಜೆಡಿಎಸ್ ಸುಳಿವನ್ನು ಸಚಿವ ಸಿ.ಎಸ್.ಪುಟ್ಟರಾಜು ನೀಡಿದ್ದಾರಾ ಎನ್ನುವ ಚರ್ಚೆ ಶುರುವಾಗಿದೆ. ಜೆಡಿಎಸ್ ನಲ್ಲಿ ಎಲ್ಲಾ ಪಕ್ಕ ಇದೀವಿ ಎಂದ ಅವರು,ಇನ್ನೇನಿದ್ದರೂ ನಮ್ದೆ ಆಟ ಎಂದಿದ್ದಾರೆ.
ಮಂಡ್ಯದಲ್ಲಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದು, ಕಾಂಗ್ರೆಸ್ ಬಿಟ್ಟುಕೊಡುವ 10 ರಿಂದ 12 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ ಎಂದರು.
ಇನ್ನು ಕೋಲ್ಕತ್ತದಿಂದ ಸಿಎಂ ಬಂದ ಬಳಿಕ ಜೆಡಿಎಸ್ ಶಾಸಕರು ರೆಸಾರ್ಟ್ ಸೇರುವ ಮಾತೇ ಇಲ್ಲ. ಪ್ರತಿನಿತ್ಯ ಜೊತೆಯಲ್ಲೇ ಇರ್ತೀವಿ ಹಾಗಾಗಿ ಸ್ಪೆಷಲ್ ಆಗಿ ಸೇರುವ ಅಗತ್ಯ ಇಲ್ಲ ಎಂದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments