ಇನ್ಮೇಲೆ ನಮ್ಮಾಟ, ಬಿಜೆಪಿ ಆಟ ನಡೆಯಲ್ಲ ಎಂದ ಸಚಿವ!

Webdunia
ಶನಿವಾರ, 19 ಜನವರಿ 2019 (19:57 IST)
ಬಿಜೆಪಿಯವರು ಹೇಗೆ ಲೋಕಸಭೆಯಲ್ಲಿ ಎತ್ತಾಕಬೇಕು ಅಂತ ರೆಸಾರ್ಟ್ ನಲ್ಲಿ ಇದ್ದಾರೆ. ಅದೇ ರೀತಿ ಕಾಂಗ್ರೆಸ್ ನವರು ಎಂಪಿ ಚುನಾವಣೆಯಲ್ಲಿ ಗೆಲ್ಲೋದಕ್ಕೆ ರೆಸಾರ್ಟ್ ನಲ್ಲಿ ಇದ್ದಾರೆ. ಬಿಜೆಪಿ ಆಟ ಇನ್ಮೇಲೆ ನಡೆಯಲ್ಲ,ಇನ್ಮೇಲೆ ನಮ್ಮ ಆಟ ಎಂದು ಸಚಿವರೊಬ್ಬರು ಹೊಸ ಬಾಂಬ್ ಹಾಕಿದ್ದಾರೆ.  

ಪರೋಕ್ಷವಾಗಿ ಆಪರೇಷನ್ ಜೆಡಿಎಸ್ ಸುಳಿವನ್ನು ಸಚಿವ ಸಿ.ಎಸ್.ಪುಟ್ಟರಾಜು ನೀಡಿದ್ದಾರಾ ಎನ್ನುವ ಚರ್ಚೆ ಶುರುವಾಗಿದೆ. ಜೆಡಿಎಸ್ ನಲ್ಲಿ ಎಲ್ಲಾ ಪಕ್ಕ ಇದೀವಿ ಎಂದ ಅವರು,ಇನ್ನೇನಿದ್ದರೂ ನಮ್ದೆ ಆಟ ಎಂದಿದ್ದಾರೆ.
ಮಂಡ್ಯದಲ್ಲಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದು, ಕಾಂಗ್ರೆಸ್ ಬಿಟ್ಟುಕೊಡುವ 10 ರಿಂದ 12 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ ಎಂದರು.
ಇನ್ನು ಕೋಲ್ಕತ್ತದಿಂದ ಸಿಎಂ ಬಂದ ಬಳಿಕ ಜೆಡಿಎಸ್ ಶಾಸಕರು ರೆಸಾರ್ಟ್ ಸೇರುವ ಮಾತೇ ಇಲ್ಲ. ಪ್ರತಿನಿತ್ಯ ಜೊತೆಯಲ್ಲೇ ಇರ್ತೀವಿ ಹಾಗಾಗಿ ಸ್ಪೆಷಲ್ ಆಗಿ ಸೇರುವ ಅಗತ್ಯ ಇಲ್ಲ ಎಂದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments