Webdunia - Bharat's app for daily news and videos

Install App

ಅಂಗನವಾಡಿ ಫುಡ್ ಕಿಟ್ ನಲ್ಲಿ ಬಿಜೆಪಿ ರಾಜಕೀಯ ಮಾಡಿದೆ-ಮಾಜಿ ಸಂಸದ ಉಗ್ರಪ್ಪ ಆರೋಪ

Webdunia
ಶನಿವಾರ, 2 ಮೇ 2020 (10:20 IST)
ಬೆಂಗಳೂರು : ಅಂಗನವಾಡಿ ಫುಡ್ ಕಿಟ್ ನಲ್ಲಿ ಬಿಜೆಪಿ ರಾಜಕೀಯ ಮಾಡಿದೆ ಎಂದು  ಮಾಜಿ ಸಂಸದ ಉಗ್ರಪ್ಪ ಆರೋಪಿಸಿದ್ದಾರೆ.


ಕೇಂದ್ರ ಸರ್ಕಾರದಿಂದ ಅಂಗನವಾಡಿಗಳ ಮೂಲಕ ಗರ್ಭಿಣಿ ಹಾಗೂ  ಮಕ್ಕಳಿಗೆ ಪೌಷ್ಟಿಕಾಂಶವಿರುವ ಆಹಾರ ಕಿಟ್ ನೀಡಲಾಗುತ್ತಿತ್ತು. ಆದರೆ ಕೇಂದ್ರ ಸರ್ಕಾರ ಕೊಟ್ಟ ಫುಡ್ ಕಿಟ್ ಮಾಜಿ ಸಂಸದ ಉಗ್ರಪ್ಪ ಮೇಲೆ ಬಿಜೆಪಿ ಚಿಹ್ನೆ ಹಾಕಿ ಹಂಚಿಕೆ ಮಾಡಲಾಗಿದೆ.


ಇದನ್ನು ಖಂಡಿಸಿದ ಮಾಜಿ ಸಂಸದ ಉಗ್ರಪ್ಪ ನಿಯಮ ಉಲ್ಲಂಘಿಸಿ ಬಿಜೆಪಿ ಫುಡ್ ಕಿಟ್ ಹಂಚಿಕೆ ಮಾಡಿದೆ ಎಂದು ಬಿಜೆಪಿ ವಿರುದ್ಧ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments