Webdunia - Bharat's app for daily news and videos

Install App

ಗಡಿ ಜಿಲ್ಲೆಯಲ್ಲಿ ಬಿಜೆಪಿ ಬರ ಅಧ್ಯಯನ ಪ್ರವಾಸ

Webdunia
ಸೋಮವಾರ, 3 ಡಿಸೆಂಬರ್ 2018 (19:11 IST)
ಗಡಿ ಜಿಲ್ಲೆಯಲ್ಲಿ ಬಿಜೆಪಿ ಹಿರಿಯ ಮುಖಂಡರು ಬರ ಅಧ್ಯಯನ ಪ್ರವಾಸ ನಡೆಸಿದರು.

ಬೀದರ್ ಜಿಲ್ಲೆಯಲ್ಲಿ ಬರಗಾಲ ಅಧ್ಯಯನ ಪ್ರವಾಸವನ್ನು ಬಿಜೆಪಿ ಮುಖಂಡರು ಕೈಗೊಂಡಿದ್ದರು. ಅಣದೂರ ಕೆರೆಯನ್ನು ವಿರೋಧ ಪಕ್ಷದ ಮಾಜಿ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಪರಿಶೀಲನೆ ನಡೆಸಿದರು.

ಈಶ್ವರಪ್ಪಗೆ ಬೀದರ್ ಜಿಲ್ಲೆಯ ಸಂಸದ ಭಗವಂತ ಖುಬಾ ಸಾಥ್ ನೀಡಿದರು. ಬರ ಪರಿಸ್ಥಿತಿ ವೀಕ್ಷಿಸಿ ಅಭಿವೃದ್ಧಿಯ ಕುರಿತು ಚರ್ಚಿಸಲಾಯಿತು.

ರೈತರೊಂದಿಗೆ ಈಶ್ವರಪ್ಪ ಸಮಾಲೋಚನೆ ನಡೆಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಕೆಆರ್‌ 45 ಅಂಬಾಸಿಡರ್ ಕಾರಿನ ಜತೆಗಿನ ಹಿರಿಯ ನಾಯಕರ ಒಡನಾಟ ಬಿಚ್ಚಿಟ್ಟ ವಿಜಯೇಂದ್ರ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಮುಂದಿನ ಸುದ್ದಿ
Show comments