Webdunia - Bharat's app for daily news and videos

Install App

ಗಡಿ ಜಿಲ್ಲೆಯಲ್ಲಿ ಬಿಜೆಪಿ ಬರ ಅಧ್ಯಯನ ಪ್ರವಾಸ

Webdunia
ಸೋಮವಾರ, 3 ಡಿಸೆಂಬರ್ 2018 (19:11 IST)
ಗಡಿ ಜಿಲ್ಲೆಯಲ್ಲಿ ಬಿಜೆಪಿ ಹಿರಿಯ ಮುಖಂಡರು ಬರ ಅಧ್ಯಯನ ಪ್ರವಾಸ ನಡೆಸಿದರು.

ಬೀದರ್ ಜಿಲ್ಲೆಯಲ್ಲಿ ಬರಗಾಲ ಅಧ್ಯಯನ ಪ್ರವಾಸವನ್ನು ಬಿಜೆಪಿ ಮುಖಂಡರು ಕೈಗೊಂಡಿದ್ದರು. ಅಣದೂರ ಕೆರೆಯನ್ನು ವಿರೋಧ ಪಕ್ಷದ ಮಾಜಿ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಪರಿಶೀಲನೆ ನಡೆಸಿದರು.

ಈಶ್ವರಪ್ಪಗೆ ಬೀದರ್ ಜಿಲ್ಲೆಯ ಸಂಸದ ಭಗವಂತ ಖುಬಾ ಸಾಥ್ ನೀಡಿದರು. ಬರ ಪರಿಸ್ಥಿತಿ ವೀಕ್ಷಿಸಿ ಅಭಿವೃದ್ಧಿಯ ಕುರಿತು ಚರ್ಚಿಸಲಾಯಿತು.

ರೈತರೊಂದಿಗೆ ಈಶ್ವರಪ್ಪ ಸಮಾಲೋಚನೆ ನಡೆಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments