Webdunia - Bharat's app for daily news and videos

Install App

ಜೆಡಿಎಸ್ ಪಾಳಯದತ್ತ ಮತ್ತೊಬ್ಬ ಬಿಜೆಪಿ ಮಾಜಿ ಸಚಿವನ ಚಿತ್ತ..!

Webdunia
ಬುಧವಾರ, 8 ನವೆಂಬರ್ 2017 (19:54 IST)
ಬಿಜೆಪಿ ಅಧಿಕಾರದಲ್ಲಿದ್ದಾಗ ಪ್ರಭಾವಿ ಮುಖಂಡರಾಗಿದ್ದ ಮಾಜಿ ಸಚಿವ ಆನಂದ್ ಅಸ್ನೋಟಿಕರ್, ಬಿಜೆಪಿಯನ್ನು ತೊರೆದು ಜೆಡಿಎಸ್ ಪಾಳಯದತ್ತ ತಮ್ಮ ಚಿತ್ತ ಹರಿಸಿದ್ದಾರೆ ಎಂದು ಹೇಳಲಾಗುತ್ತಿದೆ. 
ಕಳೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸತೀಶ್ ಸೈಲ್ ಎದುರು ಸೋಲನುಭವಿಸಿದ್ದ ಅಸ್ನೋಟಿಕರ್, ಮತ್ತೆ ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಉಹಾಪೋಹಗಳು ಹರಡಿವೆ.
 
ಮುಂಬರುವ ವಿಧಾನಸಭೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿರುವಂತೆ ಮುಂದೆ ಜೆಡಿಎಸ್ ಪಕ್ಷ ಸರಕಾರ ರಚಿಸುವ ಸಾಧ್ಯತೆಗಳಿವೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಅಂತಹ ಪಕ್ಷಕ್ಕೆ ಸೇರ್ಪಡೆಯಾಗುವುದು ಸೂಕ್ತ ಎನ್ನುವ ಅಭಿಪ್ರಾಯ ಹೊಂದಿದ್ದಾರೆ ಎಂದು ಅವರ ಆತ್ಮಿಯ ಮೂಲಗಳು ತಿಳಿಸಿವೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ. ಒಂದು ವೇಳೆ ಜೆಡಿಎಸ್ ಪಕ್ಷ ಸರಕಾರ ರಚಿಸಿದಲ್ಲಿ ಉತ್ತಮ ಸ್ಥಾನಮಾನ ದೊರೆಯಬಹುದು ಎನ್ನುವ ನಿರೀಕ್ಷೆಯಿಂದಾಗಿ ಆನಂದ್ ಆಸ್ನೋಟಿಕರ್ ಜೆಡಿಎಸ್ ಪಕ್ಷಕ್ಕೆ ಮಣೆ ಹಾಕುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments