Webdunia - Bharat's app for daily news and videos

Install App

ಜೆಡಿಎಸ್ ಪಾಳಯದತ್ತ ಮತ್ತೊಬ್ಬ ಬಿಜೆಪಿ ಮಾಜಿ ಸಚಿವನ ಚಿತ್ತ..!

Webdunia
ಬುಧವಾರ, 8 ನವೆಂಬರ್ 2017 (19:54 IST)
ಬಿಜೆಪಿ ಅಧಿಕಾರದಲ್ಲಿದ್ದಾಗ ಪ್ರಭಾವಿ ಮುಖಂಡರಾಗಿದ್ದ ಮಾಜಿ ಸಚಿವ ಆನಂದ್ ಅಸ್ನೋಟಿಕರ್, ಬಿಜೆಪಿಯನ್ನು ತೊರೆದು ಜೆಡಿಎಸ್ ಪಾಳಯದತ್ತ ತಮ್ಮ ಚಿತ್ತ ಹರಿಸಿದ್ದಾರೆ ಎಂದು ಹೇಳಲಾಗುತ್ತಿದೆ. 
ಕಳೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸತೀಶ್ ಸೈಲ್ ಎದುರು ಸೋಲನುಭವಿಸಿದ್ದ ಅಸ್ನೋಟಿಕರ್, ಮತ್ತೆ ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಉಹಾಪೋಹಗಳು ಹರಡಿವೆ.
 
ಮುಂಬರುವ ವಿಧಾನಸಭೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿರುವಂತೆ ಮುಂದೆ ಜೆಡಿಎಸ್ ಪಕ್ಷ ಸರಕಾರ ರಚಿಸುವ ಸಾಧ್ಯತೆಗಳಿವೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಅಂತಹ ಪಕ್ಷಕ್ಕೆ ಸೇರ್ಪಡೆಯಾಗುವುದು ಸೂಕ್ತ ಎನ್ನುವ ಅಭಿಪ್ರಾಯ ಹೊಂದಿದ್ದಾರೆ ಎಂದು ಅವರ ಆತ್ಮಿಯ ಮೂಲಗಳು ತಿಳಿಸಿವೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ. ಒಂದು ವೇಳೆ ಜೆಡಿಎಸ್ ಪಕ್ಷ ಸರಕಾರ ರಚಿಸಿದಲ್ಲಿ ಉತ್ತಮ ಸ್ಥಾನಮಾನ ದೊರೆಯಬಹುದು ಎನ್ನುವ ನಿರೀಕ್ಷೆಯಿಂದಾಗಿ ಆನಂದ್ ಆಸ್ನೋಟಿಕರ್ ಜೆಡಿಎಸ್ ಪಕ್ಷಕ್ಕೆ ಮಣೆ ಹಾಕುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments