Webdunia - Bharat's app for daily news and videos

Install App

ಹರತಾಳು ಹಾಲಪ್ಪ ನಿರ್ದೋಷಿಯಾಗಿದ್ದರೂ ಬಿಜೆಪಿಗೆ ಇಕ್ಕಟ್ಟು

Webdunia
ಶುಕ್ರವಾರ, 18 ಆಗಸ್ಟ್ 2017 (12:50 IST)
ಬಿಜೆಪಿಯ ಮಾಜಿ ಸಚಿವ ಹರತಾಳು ಹಾಲಪ್ಪ ನಿರ್ದೋಷಿಯಾಗಿ ಹೊರ ಬಂದಿದ್ದಾರೆ. ಅತ್ಯಾಚಾರ ಆರೋಪ ಪ್ರಕರಣದಿಂದ ಶಿವಮೊಗ್ಗ ಕೋರ್ಟ್ ಅವರನ್ನ ಖುಲಾಸೆಗೊಳಿಸಿ ತೀರ್ಪು ನೀಡಿದೆ. ಹಾಲಪ್ಪ ಖುಲಾಸೆಯಾಗಿ ಹೊರ ಬಂದಿರುವುದು ಬಿಜೆಪಿಯಲ್ಲಿ ರಾಜಕೀಯ ಇಕ್ಕಟ್ಟಿಗೆ ಕಾರಣವಾಗಿದೆ.

ಹೌದು, ಹಾಲಪ್ಪ ಈ ಹಿಂದೆ ಸೊರಬ ಕ್ಷೇತ್ರದ ಶಾಸಕರಾಗಿದ್ದರು. ಆಹಾರ ಸಚಿವರಾಗಿದ್ದ ಹಾಲಪ್ಪ ಆರೋಪ ಬಂದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ, ಅವರು ಮತ್ತೆ ರಾಜಕೀಯದಲ್ಲಿ ತೊಡಗಿಸಿಕೊಳ್ಲುವ ಸಾಧ್ಯತೆ ಇದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಹಾಲಪ್ಪ ಟಿಕೆಟ್ ಕೇಳುವ ಸಾಧ್ಯತೆ ಇದೆ. ಆದರೆ, ಇಲ್ಲೇ ಇರುವುದು ಸಮಸ್ಯೆ.

ಈಗಾಗಲೇ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು. ಸೊರಬ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಪಕ್ಷ ಸೇರುವಾಗಲೇ ಅವರಿಗೆ ಈ ಭರವಸೆ ನೀಡಲಾಗಿದೆ ಎಂಬ ಮಾತುಗಳೂ ಇವೆ. ಈಗ ಸೊರಬ ಕ್ಷೇತ್ರದ ಟಿಕೆಟ್`ಗಾಗಿ ಹಾಲಪ್ಪ ಮತ್ತು ಕುಮಾರ್ ಬಂಗಾರಪ್ಪ ನಡುವೆ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ. ಕಮಲ ಪಾಳಯ ಯಾರಿಗೆ ಮಣೆ ಹಾಕುತ್ತೋ ಕಾದುನೋಡಬೇಕಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments