ಹರತಾಳು ಹಾಲಪ್ಪ ನಿರ್ದೋಷಿಯಾಗಿದ್ದರೂ ಬಿಜೆಪಿಗೆ ಇಕ್ಕಟ್ಟು

Webdunia
ಶುಕ್ರವಾರ, 18 ಆಗಸ್ಟ್ 2017 (12:50 IST)
ಬಿಜೆಪಿಯ ಮಾಜಿ ಸಚಿವ ಹರತಾಳು ಹಾಲಪ್ಪ ನಿರ್ದೋಷಿಯಾಗಿ ಹೊರ ಬಂದಿದ್ದಾರೆ. ಅತ್ಯಾಚಾರ ಆರೋಪ ಪ್ರಕರಣದಿಂದ ಶಿವಮೊಗ್ಗ ಕೋರ್ಟ್ ಅವರನ್ನ ಖುಲಾಸೆಗೊಳಿಸಿ ತೀರ್ಪು ನೀಡಿದೆ. ಹಾಲಪ್ಪ ಖುಲಾಸೆಯಾಗಿ ಹೊರ ಬಂದಿರುವುದು ಬಿಜೆಪಿಯಲ್ಲಿ ರಾಜಕೀಯ ಇಕ್ಕಟ್ಟಿಗೆ ಕಾರಣವಾಗಿದೆ.

ಹೌದು, ಹಾಲಪ್ಪ ಈ ಹಿಂದೆ ಸೊರಬ ಕ್ಷೇತ್ರದ ಶಾಸಕರಾಗಿದ್ದರು. ಆಹಾರ ಸಚಿವರಾಗಿದ್ದ ಹಾಲಪ್ಪ ಆರೋಪ ಬಂದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ, ಅವರು ಮತ್ತೆ ರಾಜಕೀಯದಲ್ಲಿ ತೊಡಗಿಸಿಕೊಳ್ಲುವ ಸಾಧ್ಯತೆ ಇದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಹಾಲಪ್ಪ ಟಿಕೆಟ್ ಕೇಳುವ ಸಾಧ್ಯತೆ ಇದೆ. ಆದರೆ, ಇಲ್ಲೇ ಇರುವುದು ಸಮಸ್ಯೆ.

ಈಗಾಗಲೇ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು. ಸೊರಬ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಪಕ್ಷ ಸೇರುವಾಗಲೇ ಅವರಿಗೆ ಈ ಭರವಸೆ ನೀಡಲಾಗಿದೆ ಎಂಬ ಮಾತುಗಳೂ ಇವೆ. ಈಗ ಸೊರಬ ಕ್ಷೇತ್ರದ ಟಿಕೆಟ್`ಗಾಗಿ ಹಾಲಪ್ಪ ಮತ್ತು ಕುಮಾರ್ ಬಂಗಾರಪ್ಪ ನಡುವೆ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ. ಕಮಲ ಪಾಳಯ ಯಾರಿಗೆ ಮಣೆ ಹಾಕುತ್ತೋ ಕಾದುನೋಡಬೇಕಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments