ರಸ್ತೆ ಬದಿಯಲ್ಲಿ ಬಿಜೆಪಿ ಬಾವುಟ ತೆರವು

Webdunia
ಶನಿವಾರ, 6 ಮೇ 2023 (16:30 IST)
ಪ್ರಧಾನಿ ನರೇಂದ್ರ ಮೋದಿ ರೋಡ್​ ಶೋ ಹಿನ್ನೆಲೆಯಲ್ಲಿ ರಸ್ತೆಯ ಎರಡು ಬದಿಗಳಲ್ಲಿ ಬಿಜೆಪಿ ಬಾವುಟಗಳನ್ನು ಅಳವಡಿಸಲಾಗಿತ್ತು.. ಇದನ್ನು ಚುನಾವಣಾ ಅಧಿಕಾರಿಗಳ ಸೂಚನೆ ಮೇರೆಗೆ ತೆರವುಗೊಳಿಸಲಾಯಿತು. ಚುನಾವಣೆ ಅಧಿಕಾರಿಗಳ ವಿರೋಧದ ನಡುವೆಯೂ ಬಿಜೆಪಿ ಕಾರ್ಯಕರ್ತರು ಬಿಜೆಪಿ ಬಾವುಟ ಹಾಕಲು ಮುಂದಾದರು. ಇದೀಗ ಮತ್ತೆ ಬಾವುಟ ತೆರವುಗೊಳಿಸುವಂತೆ ಚುನಾವಣಾ ಅಧಿಕಾರಿಗಳು ಸೂಚನೆ ನೀಡಿದ ಮೇರೆಗೆ ಕಾಡು ಮಲ್ಲೇಶ್ವರ ದೇಗುಲದ ಬಳಿ ಬಾವುಟಗಳನ್ನು ತೆರವುಗೊಳಿಸಲಾಯಿತು. ಬೆಂಗಳೂರಿನ ಹಲವೆಡೆ ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದು, ಚುನಾವಣಾ ಅಧಿಕಾರಿಗಳ ಸೂಚನೆ ಮೇರೆಗೆ ಬಾವುಟಗಳನ್ನು ತೆರೆವುಗೊಳಿಸಲಾಗುತ್ತಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಬಾವುಟಗಳನ್ನು ತೆರವುಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್, ಕೊನೆಗೂ ಜೈಲಿಂದ್ದ ಬೈರತಿ ಬಸವರಾಜ್ ರಿಲೀಸ್

ಸಿದ್ದಾಪುರ ಗ್ರಾಮದಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆ ಸೆರೆಗೆ

ನೀನು ಹಾಗೆ ಕುಣಿಕೆ ಕಟ್ಟಬಾರದು, ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಪತ್ನಿಗೆ ಸೂಚಿಸಿದ ಪತಿ, ಮುಂದೇನಾಯ್ತು

ಚುನಾವಣೆ ಹತ್ತಿರ ಬೆನ್ನಲ್ಲೇ 5 ಅಭಿವೃದ್ಧಿ ಮಂಡಳಿ ಘೋಷಿಸಿದ ಮಮತಾ ಬ್ಯಾನರ್ಜಿ

ಲವ್ ಜಿಹಾದ್‌, ಮತಾಂತರ ಇಲ್ಲ: ಮದುವೆ ಬಗ್ಗೆ ಮೊನಲಿಸಾ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments