ರಸ್ತೆ ಬದಿಯಲ್ಲಿ ಬಿಜೆಪಿ ಬಾವುಟ ತೆರವು

Webdunia
ಶನಿವಾರ, 6 ಮೇ 2023 (16:30 IST)
ಪ್ರಧಾನಿ ನರೇಂದ್ರ ಮೋದಿ ರೋಡ್​ ಶೋ ಹಿನ್ನೆಲೆಯಲ್ಲಿ ರಸ್ತೆಯ ಎರಡು ಬದಿಗಳಲ್ಲಿ ಬಿಜೆಪಿ ಬಾವುಟಗಳನ್ನು ಅಳವಡಿಸಲಾಗಿತ್ತು.. ಇದನ್ನು ಚುನಾವಣಾ ಅಧಿಕಾರಿಗಳ ಸೂಚನೆ ಮೇರೆಗೆ ತೆರವುಗೊಳಿಸಲಾಯಿತು. ಚುನಾವಣೆ ಅಧಿಕಾರಿಗಳ ವಿರೋಧದ ನಡುವೆಯೂ ಬಿಜೆಪಿ ಕಾರ್ಯಕರ್ತರು ಬಿಜೆಪಿ ಬಾವುಟ ಹಾಕಲು ಮುಂದಾದರು. ಇದೀಗ ಮತ್ತೆ ಬಾವುಟ ತೆರವುಗೊಳಿಸುವಂತೆ ಚುನಾವಣಾ ಅಧಿಕಾರಿಗಳು ಸೂಚನೆ ನೀಡಿದ ಮೇರೆಗೆ ಕಾಡು ಮಲ್ಲೇಶ್ವರ ದೇಗುಲದ ಬಳಿ ಬಾವುಟಗಳನ್ನು ತೆರವುಗೊಳಿಸಲಾಯಿತು. ಬೆಂಗಳೂರಿನ ಹಲವೆಡೆ ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದು, ಚುನಾವಣಾ ಅಧಿಕಾರಿಗಳ ಸೂಚನೆ ಮೇರೆಗೆ ಬಾವುಟಗಳನ್ನು ತೆರೆವುಗೊಳಿಸಲಾಗುತ್ತಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಬಾವುಟಗಳನ್ನು ತೆರವುಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments