Select Your Language

Notifications

webdunia
webdunia
webdunia
webdunia

ಬಿಜೆಪಿ ಸಚಿವ ಸಂಪುಟದಲ್ಲಿ ಅನರ್ಹ ಶಾಸಕರಿಗೆ ಸಿಗುತ್ತಾ ಸಚಿವ ಸ್ಥಾನ ?

ಬಿಜೆಪಿ ಸಚಿವ ಸಂಪುಟದಲ್ಲಿ ಅನರ್ಹ ಶಾಸಕರಿಗೆ ಸಿಗುತ್ತಾ ಸಚಿವ ಸ್ಥಾನ ?
ಬೆಂಗಳೂರು , ಶುಕ್ರವಾರ, 16 ಆಗಸ್ಟ್ 2019 (10:54 IST)
ಬೆಂಗಳೂರು : ಮೈತ್ರಿ ಸರ್ಕಾರದಿಂದ ಅನರ್ಹಗೊಂಡ ಅತೃಪ್ತ ಶಾಸಕರಿಗೆ ಬಿಜೆಪಿ ಕಡೆಯಿಂದ ಬಂಪರ್ ಆಫರ್ ಸಿಗಲಿದೆ ಎನ್ನಲಾಗಿದೆ.




ಹೌದು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾಗಿದ್ದ ಅತೃಪ್ತ ಶಾಸಕರನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ  ಅನರ್ಹಗೊಳಿಸಲಾಗಿತ್ತು. ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಇನ್ನು ವಿಚಾರಣೆ ಬಾಕಿ ಇದೆ.


ಈ ನಡುವೆ ಇದೀಗ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ  ಮುಂದಾದ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿದ ಶಾಸಕರಿಗಾಗಿ 10 ಸಚಿವ ಸ್ಥಾನಗಳನ್ನು ಕಾಯ್ದಿರಿಸಲಾಗಿದ್ದು, ಉಳಿದ ಶಾಸಕರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಸಿಎಂ ಕೇಂದ್ರ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಂಪುಟ ವಿಸ್ತರಣೆ ಹಿನ್ನಲೆ; ಇಂದು ಸಿಎಂ ಯಡಿಯೂರಪ್ಪ ರಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ