ಪಿತೃ ಪಕ್ಷದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡಲ್ವಂತೆ!

Webdunia
ಮಂಗಳವಾರ, 3 ಅಕ್ಟೋಬರ್ 2023 (10:18 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿಗೆ ಹೊಸ ನಾಯಕನ ಆಗಮನವಾಗಲಿದೆ ಎಂಬ ನಿರೀಕ್ಷೆ ಇನ್ನೂ ಹುಸಿಯಾಗಿಯೇ ಉಳಿದಿದೆ.

ಇಷ್ಟು ದಿನ ಹಲವು ಕಾರಣಗಳನ್ನು ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಖಾಲಿ ಬಿಟ್ಟಿತ್ತು. ಇದೀಗ ಬಿಜೆಪಿ ನಾಯಕರು ಅಧ್ಯಕ್ಷರ ನೇಮಕಕ್ಕೆ ಪಿತೃ ಪಕ್ಷದ ನೆವ ನೀಡಿದ್ದಾರೆ.

ಬಿಜೆಪಿ ರಾಜ್ಯಾದ್ಯಕ್ಷ ಹುದ್ದೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಹೆಸರು ಕೇಳಿಬರುತ್ತಿದೆ. ಆದರೆ ಪಿತೃಪಕ್ಷದಲ್ಲಿ ತಮ್ಮ ಪುತ್ರನಿಗೆ ಅಧಿಕಾರ ಕಟ್ಟಲು ಬಿಎಸ್ ವೈ ಒಪ್ಪಲ್ಲ ಎಂಬ ಮಾತು ಕೇಳಿಬರುತ್ತಿದೆ! ಅಲ್ಲಿಗೆ ಮತ್ತೆ ಬಿಜೆಪಿ ರಾಜ್ಯಾದ್ಯಕ್ಷರ ನೇಮಕ ತಡವಾಗುವುದು ಖಂಡಿತಾ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ
Show comments