Select Your Language

Notifications

webdunia
webdunia
webdunia
webdunia

ಸಿಡಿ ಪ್ರಕರಣದಿಂದ ಸಚಿವ ಸ್ಥಾನ ಹೋಯ್ತು, ರಮೇಶ್ ಜಾರಕಿಹೊಳಿಗೆ ಈಗ ಮತ್ತೊಂದು ಶಾಕ್

ಸಿಡಿ ಪ್ರಕರಣದಿಂದ ಸಚಿವ ಸ್ಥಾನ ಹೋಯ್ತು, ರಮೇಶ್ ಜಾರಕಿಹೊಳಿಗೆ ಈಗ ಮತ್ತೊಂದು ಶಾಕ್
ಬೆಂಗಳೂರು , ಶುಕ್ರವಾರ, 19 ಮಾರ್ಚ್ 2021 (11:10 IST)
ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನ ಕಳೆದುಕೊಂಡರು. ಇದೀಗ ಪಕ್ಷದಿಂದ ಮತ್ತೊಂದು ಶಾಕ್ ಸಿಕ್ಕಿದೆ.


ರಮೇಶ್ ಜಾರಕಿಹೊಳಿಗೆ ಬೆಳಗಾವಿ ಉಪಚುನಾವಣೆ ಉಸ್ತುವಾರಿ ನೀಡಲಾಗಿತ್ತು. ಆದರೆ ಈಗ ಸಿಡಿ ಪ್ರಕರಣದಿಂದಾಗಿ ವಿವಾದಕ್ಕೆ ಗುರಿಯಾಗಿರುವ ಕಾರಣ ರಮೇಶ್ ಜಾರಕಿಹೊಳಿಯನ್ನು ಉಸ್ತುವಾರಿ ಸ್ಥಾನದಿಂದ ಕೊಕ್ ನೀಡಲಾಗಿದೆ.

ಸುರೇಶ್ ಅಂಗಡಿ ನಿಧನದ ಬಳಿಕ ಆ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಇಲ್ಲಿ ಬಿಜೆಪಿ ಗೆಲುವಿನ ಹೊಣೆ ರಮೇಶ್ ಜಾರಕಿಹೊಳಿಗೆ ನೀಡಲಾಗಿತ್ತು. ಆದರೆ ಈಗ ಅವರನ್ನು ಕೈಬಿಡಲಾಗಿದ್ದು, ಮತ್ತೊಬ್ಬ ನಾಯಕರಿಗೆ ಸದ್ಯದಲ್ಲೇ ಬಿಜೆಪಿ ಚುನಾವಣೆ ಉಸ್ತುವಾರಿ ನೀಡಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎರಡು ನಿಮಿಷ ಬೇಗ ಕಚೇರಿ ಬಿಟ್ಟಿದ್ದಕ್ಕೆ ಸರ್ಕಾರಿ ನೌಕರರ ಸಂಬಳ ಕಟ್!