Webdunia - Bharat's app for daily news and videos

Install App

ಸಿಡಿ ಪ್ರಕರಣದಿಂದ ಸಚಿವ ಸ್ಥಾನ ಹೋಯ್ತು, ರಮೇಶ್ ಜಾರಕಿಹೊಳಿಗೆ ಈಗ ಮತ್ತೊಂದು ಶಾಕ್

Webdunia
ಶುಕ್ರವಾರ, 19 ಮಾರ್ಚ್ 2021 (11:10 IST)
ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನ ಕಳೆದುಕೊಂಡರು. ಇದೀಗ ಪಕ್ಷದಿಂದ ಮತ್ತೊಂದು ಶಾಕ್ ಸಿಕ್ಕಿದೆ.


ರಮೇಶ್ ಜಾರಕಿಹೊಳಿಗೆ ಬೆಳಗಾವಿ ಉಪಚುನಾವಣೆ ಉಸ್ತುವಾರಿ ನೀಡಲಾಗಿತ್ತು. ಆದರೆ ಈಗ ಸಿಡಿ ಪ್ರಕರಣದಿಂದಾಗಿ ವಿವಾದಕ್ಕೆ ಗುರಿಯಾಗಿರುವ ಕಾರಣ ರಮೇಶ್ ಜಾರಕಿಹೊಳಿಯನ್ನು ಉಸ್ತುವಾರಿ ಸ್ಥಾನದಿಂದ ಕೊಕ್ ನೀಡಲಾಗಿದೆ.

ಸುರೇಶ್ ಅಂಗಡಿ ನಿಧನದ ಬಳಿಕ ಆ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಇಲ್ಲಿ ಬಿಜೆಪಿ ಗೆಲುವಿನ ಹೊಣೆ ರಮೇಶ್ ಜಾರಕಿಹೊಳಿಗೆ ನೀಡಲಾಗಿತ್ತು. ಆದರೆ ಈಗ ಅವರನ್ನು ಕೈಬಿಡಲಾಗಿದ್ದು, ಮತ್ತೊಬ್ಬ ನಾಯಕರಿಗೆ ಸದ್ಯದಲ್ಲೇ ಬಿಜೆಪಿ ಚುನಾವಣೆ ಉಸ್ತುವಾರಿ ನೀಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments