Webdunia - Bharat's app for daily news and videos

Install App

ಸಿಡಿ ಪ್ರಕರಣದಿಂದ ಸಚಿವ ಸ್ಥಾನ ಹೋಯ್ತು, ರಮೇಶ್ ಜಾರಕಿಹೊಳಿಗೆ ಈಗ ಮತ್ತೊಂದು ಶಾಕ್

Webdunia
ಶುಕ್ರವಾರ, 19 ಮಾರ್ಚ್ 2021 (11:10 IST)
ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನ ಕಳೆದುಕೊಂಡರು. ಇದೀಗ ಪಕ್ಷದಿಂದ ಮತ್ತೊಂದು ಶಾಕ್ ಸಿಕ್ಕಿದೆ.


ರಮೇಶ್ ಜಾರಕಿಹೊಳಿಗೆ ಬೆಳಗಾವಿ ಉಪಚುನಾವಣೆ ಉಸ್ತುವಾರಿ ನೀಡಲಾಗಿತ್ತು. ಆದರೆ ಈಗ ಸಿಡಿ ಪ್ರಕರಣದಿಂದಾಗಿ ವಿವಾದಕ್ಕೆ ಗುರಿಯಾಗಿರುವ ಕಾರಣ ರಮೇಶ್ ಜಾರಕಿಹೊಳಿಯನ್ನು ಉಸ್ತುವಾರಿ ಸ್ಥಾನದಿಂದ ಕೊಕ್ ನೀಡಲಾಗಿದೆ.

ಸುರೇಶ್ ಅಂಗಡಿ ನಿಧನದ ಬಳಿಕ ಆ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಇಲ್ಲಿ ಬಿಜೆಪಿ ಗೆಲುವಿನ ಹೊಣೆ ರಮೇಶ್ ಜಾರಕಿಹೊಳಿಗೆ ನೀಡಲಾಗಿತ್ತು. ಆದರೆ ಈಗ ಅವರನ್ನು ಕೈಬಿಡಲಾಗಿದ್ದು, ಮತ್ತೊಬ್ಬ ನಾಯಕರಿಗೆ ಸದ್ಯದಲ್ಲೇ ಬಿಜೆಪಿ ಚುನಾವಣೆ ಉಸ್ತುವಾರಿ ನೀಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments