ಬಿಜೆಪಿ ಸರ್ಕಾರದಲ್ಲಿ ಮತ್ತೊಂದು ಹಗರಣ ಬಯಲು

Webdunia
ಶುಕ್ರವಾರ, 5 ಆಗಸ್ಟ್ 2022 (17:53 IST)
ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ ಸಂಬಂಧ ಸಚಿವ ಪ್ರಭು ಚೌಹಾಣ್ ಅವರ ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್​ ಎಂಬುವರನ್ನು ಸಂಜಯನಗರ ಪೊಲೀಸರು ಬಂಧಿಸಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
ಪಶುಸಂಗೋಪನೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಸಚಿವ ಚೌಹಾಣ್ ಹೆಸರಿನಲ್ಲಿ ಈತ ನಕಲಿ ಅಧಿಸೂಚನೆ ಹೊರಡಿಸಿ ವಂಚನೆ ಮಾಡಿದ್ದ ಎಂಬ ಆರೋಪ ವ್ಯಕ್ತವಾಗಿದೆ. 2019ರಿಂದ‌ ಈತನನ್ನು ಕನ್ನಡ ಶಿಕ್ಷಕರಾಗಿ ಪ್ರಭು ಚೌಹಾಣ್ ನೇಮಿಸಿಕೊಂಡಿದ್ದರು.
 
ಸಚಿವರು ನನಗೆ ಆಪ್ತರೆಂದು ಹೇಳಿ ಹಲವು ಅಭ್ಯರ್ಥಿಗಳಿಗೆ ವಂಚನೆ ಮಾಡಿದ್ದು, ಇಲಾಖೆಯ ಎಫ್ ಡಿಎ, ಎಸ್ ಡಿಎ ಹುದ್ದೆಗಳಿಗೆ ನಕಲಿ ಆದೇಶ ಪ್ರತಿ ಸೃಷ್ಟಿ ಮಾಡಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಿದ 63 ಜನರನ್ನು ಆರೋಪಿ ಆಯ್ಕೆ ಮಾಡಿದ್ದ. 2 ರಿಂದ 4 ಲಕ್ಷ ರೂ.ಯಂತೆ 25 ಲಕ್ಷ ಹಣ ಪಡೆದು ವಂಚಿಸಿದ್ದ ಎಂಬ ಆರೋಪ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments