ಬಿಜೆಪಿ ಸರ್ಕಾರದಲ್ಲಿ ಮತ್ತೊಂದು ಹಗರಣ ಬಯಲು

Webdunia
ಶುಕ್ರವಾರ, 5 ಆಗಸ್ಟ್ 2022 (17:53 IST)
ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ ಸಂಬಂಧ ಸಚಿವ ಪ್ರಭು ಚೌಹಾಣ್ ಅವರ ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್​ ಎಂಬುವರನ್ನು ಸಂಜಯನಗರ ಪೊಲೀಸರು ಬಂಧಿಸಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
ಪಶುಸಂಗೋಪನೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಸಚಿವ ಚೌಹಾಣ್ ಹೆಸರಿನಲ್ಲಿ ಈತ ನಕಲಿ ಅಧಿಸೂಚನೆ ಹೊರಡಿಸಿ ವಂಚನೆ ಮಾಡಿದ್ದ ಎಂಬ ಆರೋಪ ವ್ಯಕ್ತವಾಗಿದೆ. 2019ರಿಂದ‌ ಈತನನ್ನು ಕನ್ನಡ ಶಿಕ್ಷಕರಾಗಿ ಪ್ರಭು ಚೌಹಾಣ್ ನೇಮಿಸಿಕೊಂಡಿದ್ದರು.
 
ಸಚಿವರು ನನಗೆ ಆಪ್ತರೆಂದು ಹೇಳಿ ಹಲವು ಅಭ್ಯರ್ಥಿಗಳಿಗೆ ವಂಚನೆ ಮಾಡಿದ್ದು, ಇಲಾಖೆಯ ಎಫ್ ಡಿಎ, ಎಸ್ ಡಿಎ ಹುದ್ದೆಗಳಿಗೆ ನಕಲಿ ಆದೇಶ ಪ್ರತಿ ಸೃಷ್ಟಿ ಮಾಡಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಿದ 63 ಜನರನ್ನು ಆರೋಪಿ ಆಯ್ಕೆ ಮಾಡಿದ್ದ. 2 ರಿಂದ 4 ಲಕ್ಷ ರೂ.ಯಂತೆ 25 ಲಕ್ಷ ಹಣ ಪಡೆದು ವಂಚಿಸಿದ್ದ ಎಂಬ ಆರೋಪ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರುಷ ಸಂಸದರೂ ಸಂಸತ್ ನಲ್ಲೇ ಪೋರ್ನ್ ವಿಡಿಯೋ ನೋಡ್ತಾರೆ: ಮತ್ತೆ ಪಪ್ಪು ಯಾದವ್ ವಿವಾದ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸರ್ಪೈಸ್ ಎಂದು ಪ್ರಿಯಕರನ ಕೈ ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರೇಯಸಿ: ಭಯಾನಕ video

Video: ಕಾರಿನಲ್ಲೇ ಮೂತ್ರ ಮಾಡಿದ ಮಹಿಳೆ: ಕ್ಯಾಬ್ ಚಾಲಕ ಸಿಟ್ಟಿಗೆದ್ದು ಮಾಡಿದ್ದೇನು

ಮುಂದಿನ ಸುದ್ದಿ
Show comments