ಬಿಜೆಪಿ ಸರ್ಕಾರದಲ್ಲಿ ಮತ್ತೊಂದು ಹಗರಣ ಬಯಲು

Webdunia
ಶುಕ್ರವಾರ, 5 ಆಗಸ್ಟ್ 2022 (17:53 IST)
ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ ಸಂಬಂಧ ಸಚಿವ ಪ್ರಭು ಚೌಹಾಣ್ ಅವರ ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್​ ಎಂಬುವರನ್ನು ಸಂಜಯನಗರ ಪೊಲೀಸರು ಬಂಧಿಸಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
ಪಶುಸಂಗೋಪನೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಸಚಿವ ಚೌಹಾಣ್ ಹೆಸರಿನಲ್ಲಿ ಈತ ನಕಲಿ ಅಧಿಸೂಚನೆ ಹೊರಡಿಸಿ ವಂಚನೆ ಮಾಡಿದ್ದ ಎಂಬ ಆರೋಪ ವ್ಯಕ್ತವಾಗಿದೆ. 2019ರಿಂದ‌ ಈತನನ್ನು ಕನ್ನಡ ಶಿಕ್ಷಕರಾಗಿ ಪ್ರಭು ಚೌಹಾಣ್ ನೇಮಿಸಿಕೊಂಡಿದ್ದರು.
 
ಸಚಿವರು ನನಗೆ ಆಪ್ತರೆಂದು ಹೇಳಿ ಹಲವು ಅಭ್ಯರ್ಥಿಗಳಿಗೆ ವಂಚನೆ ಮಾಡಿದ್ದು, ಇಲಾಖೆಯ ಎಫ್ ಡಿಎ, ಎಸ್ ಡಿಎ ಹುದ್ದೆಗಳಿಗೆ ನಕಲಿ ಆದೇಶ ಪ್ರತಿ ಸೃಷ್ಟಿ ಮಾಡಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಿದ 63 ಜನರನ್ನು ಆರೋಪಿ ಆಯ್ಕೆ ಮಾಡಿದ್ದ. 2 ರಿಂದ 4 ಲಕ್ಷ ರೂ.ಯಂತೆ 25 ಲಕ್ಷ ಹಣ ಪಡೆದು ವಂಚಿಸಿದ್ದ ಎಂಬ ಆರೋಪ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ಫಿಕ್ಸ್‌: ಹೊಸ ದಾಖಲೆ ಬರೆಯಲಿದ್ದಾರೆ ನಿತಿನ್ ನಬಿನ್

ಬೆಳ್ತಂಗಡಿ ಸುಮಂತ್ ನಿಗೂಢ ಕೇಸ್: ಕುಟುಂಬಸ್ಥರಿಗೆ ಅನುಮಾನ ಬರಲು ಪ್ರಮುಖ ಕಾರಣ ಇದೇ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಪ್ರಕರಣ: ಬೀದಿಗಿಳಿದು ಹೋರಾಟ ನಡೆಸಲು ಜೆಡಿಎಸ್‌ ಸಿದ್ಧತೆ

ಸಂವಿಧಾನ, ಒಕ್ಕೂಟ ವ್ಯವಸ್ಥೆ ಬಗ್ಗೆ ಮಾತನಾಡಿ ಸಿದ್ದರಾಮಯ್ಯ ಕುತಂತ್ರ ಮಾಡ್ತಿದ್ದಾರೆ: ವಿಜಯೇಂದ್ರ

ಮುಂದಿನ ಸುದ್ದಿ
Show comments