Webdunia - Bharat's app for daily news and videos

Install App

ಬಿಜೆಪಿ ಸರ್ಕಾರದಲ್ಲಿ ಮತ್ತೊಂದು ಹಗರಣ ಬಯಲು

Webdunia
ಶುಕ್ರವಾರ, 5 ಆಗಸ್ಟ್ 2022 (17:53 IST)
ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ ಸಂಬಂಧ ಸಚಿವ ಪ್ರಭು ಚೌಹಾಣ್ ಅವರ ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್​ ಎಂಬುವರನ್ನು ಸಂಜಯನಗರ ಪೊಲೀಸರು ಬಂಧಿಸಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
ಪಶುಸಂಗೋಪನೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಸಚಿವ ಚೌಹಾಣ್ ಹೆಸರಿನಲ್ಲಿ ಈತ ನಕಲಿ ಅಧಿಸೂಚನೆ ಹೊರಡಿಸಿ ವಂಚನೆ ಮಾಡಿದ್ದ ಎಂಬ ಆರೋಪ ವ್ಯಕ್ತವಾಗಿದೆ. 2019ರಿಂದ‌ ಈತನನ್ನು ಕನ್ನಡ ಶಿಕ್ಷಕರಾಗಿ ಪ್ರಭು ಚೌಹಾಣ್ ನೇಮಿಸಿಕೊಂಡಿದ್ದರು.
 
ಸಚಿವರು ನನಗೆ ಆಪ್ತರೆಂದು ಹೇಳಿ ಹಲವು ಅಭ್ಯರ್ಥಿಗಳಿಗೆ ವಂಚನೆ ಮಾಡಿದ್ದು, ಇಲಾಖೆಯ ಎಫ್ ಡಿಎ, ಎಸ್ ಡಿಎ ಹುದ್ದೆಗಳಿಗೆ ನಕಲಿ ಆದೇಶ ಪ್ರತಿ ಸೃಷ್ಟಿ ಮಾಡಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಿದ 63 ಜನರನ್ನು ಆರೋಪಿ ಆಯ್ಕೆ ಮಾಡಿದ್ದ. 2 ರಿಂದ 4 ಲಕ್ಷ ರೂ.ಯಂತೆ 25 ಲಕ್ಷ ಹಣ ಪಡೆದು ವಂಚಿಸಿದ್ದ ಎಂಬ ಆರೋಪ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧನನಾಯಕ ಆಗೋದು ಸುಲಭ ಜನನಾಯಕ ಆಗೋದು ಕಷ್ಟ

ತಂದೆ ಅಂಗಡಿಯಲ್ಲಿ ಕಳ್ಳತನ ಮಾಡುವುದನ್ನು ನೋಡಿದ ಮಗ ಏನ್ ಮಾಡಿದ ನೋಡಿ, Video

ಸೈಕಲ್‌ ಓಡಿಸುತ್ತಿರುವಾಗ ಕಾರಿಗೆ ಸಿನಿಮೀಯ ರೀತಿಯಲ್ಲಿ ಡಿಕ್ಕಿ , ಬಾಲಕ ಬದುಕಿದ್ದೆ ಪವಾಡ ಎನ್ನಬಹುದು, Video

ಕೋಲ್ಕತ್ತಾ ಮೆಟ್ರೋದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಮಹಿಳೆಯರನ್ನು ಬಿಡಿಸಲು ಹೋದ ಆರ್‌ಪಿಎಫ್‌ಗೆ ಹೇಗೆ ಹೊಡೆದ್ರು ನೋಡಿ

ಭಾರೀ ಸುದ್ದಿಯಾಗಿದ್ದ ಭಾರತದ ಅರಣ್ಯದಲ್ಲಿ ಒರಾಂಗುಟಾನ್ ಮರಿಗಳ ಪತ್ತೆ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments