Webdunia - Bharat's app for daily news and videos

Install App

ಬಿಜೆಪಿ ಸರ್ಕಾರಕ್ಕೆ ಕೊರೊನಾ ಕಾಟ

Webdunia
ಮಂಗಳವಾರ, 11 ಜನವರಿ 2022 (17:19 IST)
ಕೊರೋನಾ ಮೂರನೇ ಅಲೆಯ ಹರಡುವಿಕೆ ಈ ಹಿಂದಿನ ಎರಡು ಅಲೆಗಳಿಗಿಂತ ತೀವ್ರವಾಗಿದೆ. ಈ ಬಾರಿ ಅನೇಕ ಮಂದಿ ಗಣ್ಯರು, ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದಾರೆ.
 
ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್-19 ದೃಢಪಟ್ಟಿತ್ತು.
ರಾಜ್ಯ ಸಚಿವ ಸಂಪುಟದ ಸಚಿವರುಗಳಾದ ಆರ್ ಅಶೋಕ್ ಮತ್ತು ಬಿ ಸಿ ನಾಗೇಶ್ ಅವರಿಗೆ ಕೊರೋನಾ ಪಾಸಿಟಿವ್ ಬಂದು ಗುಣಮುಖರಾಗುತ್ತಿದ್ದಾರೆ.
 
ಇನ್ನು ಕಳೆದ ಮೂರ್ನಾಲ್ಕು ದಿನಗಳಿಂದ ಮುಖ್ಯಮಂತ್ರಿಗಳೊಂದಿಗೆ ನೇರ ಸಂಪರ್ಕದಲ್ಲಿ ಸಚಿವರು, ಅಧಿಕಾರಿಗಳಿಗೆ ಕೊರೋನಾ ಆತಂಕ ಶುರುವಾಗಿದೆ. ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸೂಚನೆಯಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ತೀರ್ಮಾನ ವಿರುದ್ಧ ಮೇಲ್ಮನವಿ: ಸಚಿವ ರಾಮಲಿಂಗಾರೆಡ್ಡಿ

ಮಹಿಳೆ ಎಂದರೆ ಅಬಲೆ ಎಂದವರು ಯಾರು.. ಈ ಮಹಿಳೆ ರಸ್ತೆಯಲ್ಲೇ ಕಿತ್ತಾಡಿದ್ದು ನೋಡಿದ್ರೆ ಶಾಕ್ ಆಗ್ತೀರಿ video

ದೇಶದಲ್ಲಿ ವಿದ್ಯಾರ್ಥಿಗಳು, ಮೂರ್ಖರು ಮತ್ತು ಅಂಧಭಕ್ತರು ಎಂಬ ಮೂರು ವರ್ಗದವರಿದ್ದಾರೆ: ರಾಹುಲ್ ಗಾಂಧಿ ವಿವಾದ Video

ಲಕ್ಷ ಲಕ್ಷ ಫೀಸ್ ಕೀಳ್ತಾರೆ.. ನೀಟ್ ಕೋಚಿಂಗ್ ಸೆಂಟರ್ ಗಳ ಶುಲ್ಕ ದಂಧೆ ಬಗ್ಗೆ ಕೊನೆಗೂ ಸಂಸತ್ ನಲ್ಲಿ ಚರ್ಚೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments