Webdunia - Bharat's app for daily news and videos

Install App

ಬಿಜೆಪಿ ಸರಕಾರ ರಾಜ್ಯದಲ್ಲಿ ಶೀಘ್ರ ಬರುತ್ತೆ

Webdunia
ಶನಿವಾರ, 29 ಜೂನ್ 2019 (18:06 IST)
ರಾಜ್ಯದಲ್ಲೂ ಅತೀ ಶೀಘ್ರದಲ್ಲೇ ಬಿಜೆಪಿ ಸರ್ಕಾರ ಬರುತ್ತದೆ. ಕೇಂದ್ರ ಮತ್ತು ರಾಜ್ಯಗಳೆರರಡರಲ್ಲೂ ಬಿಜೆಪಿ ಸರ್ಕಾರವೇ ಇರಬೇಕು. ಅದು ಇಷ್ಟರಲ್ಲೇ ಈಡೇರುತ್ತದೆ. ಹೀಗಂತ ಕೇಂದ್ರ ಸಚಿವ ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರ ಇರಬಹುದು. ಆದರೆ ರಾಜ್ಯದ ಯಾವುದೇ ಆಗು ಹೋಗುಗಳಿಗೆ ನೀವೇ ಜವಾಬ್ದಾರರು ಎಂದು ಕರ್ನಾಟಕದ ಜನರು ನಮಗೆ ಸಂದೇಶ ನೀಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಸಹ ನನಗೆ ಅನಂತಕುಮಾರ್ ಅವರು ದೆಹಲಿಯಲ್ಲಿ ನಿರ್ವಹಿಸುತ್ತಿದ್ದ ಜವಾಬ್ದಾರಿ ಮುಂದುವರಿಸುವಂತೆ ಸೂಚನೆ ನೀಡಿದ್ದಾರೆ.

ಹಾಗಾಗಿಯೇ ನಾವು ರಾಜ್ಯದ ಎಲ್ಲ ಸಂಸದರು ಒಂದಾಗಿದ್ದೇವೆ. ರಾಜ್ಯದ ಜನ ಶಹಬ್ಬಾಸ್ ಎನ್ನುವಂತೆ ಕೆಲಸ ಮಾಡುತ್ತೇವೆ. ಹೀಗಂತ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ  ಹೇಳಿದ್ದಾರೆ.

ನಾನು ವಾರದಲ್ಲಿ ಐದು ದಿನ ದೆಹಲಿಯಲ್ಲಿ ಇರಬೇಕಾಗಿದೆ. ಹಾಗಾಗಿ ನನ್ನ ಕ್ಷೇತ್ರದಲ್ಲಿ ಸ್ವಲ್ಪ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಹಾಗಾಗಿಯೇ ವಾರದಲ್ಲಿ ಎರಡು ದಿನವಾದರೂ ನನ್ನ ಕ್ಷೇತ್ರಕ್ಕೆ ಹಾಗೂ ಕಾರ್ಯಕರ್ತರಿಗೆ‌ಮೀಸಲಿಡುತ್ತೇನೆ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments