Webdunia - Bharat's app for daily news and videos

Install App

ಬಿಜೆಪಿ ಸರಕಾರ ರಾಜ್ಯದಲ್ಲಿ ಶೀಘ್ರ ಬರುತ್ತೆ

Webdunia
ಶನಿವಾರ, 29 ಜೂನ್ 2019 (18:06 IST)
ರಾಜ್ಯದಲ್ಲೂ ಅತೀ ಶೀಘ್ರದಲ್ಲೇ ಬಿಜೆಪಿ ಸರ್ಕಾರ ಬರುತ್ತದೆ. ಕೇಂದ್ರ ಮತ್ತು ರಾಜ್ಯಗಳೆರರಡರಲ್ಲೂ ಬಿಜೆಪಿ ಸರ್ಕಾರವೇ ಇರಬೇಕು. ಅದು ಇಷ್ಟರಲ್ಲೇ ಈಡೇರುತ್ತದೆ. ಹೀಗಂತ ಕೇಂದ್ರ ಸಚಿವ ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರ ಇರಬಹುದು. ಆದರೆ ರಾಜ್ಯದ ಯಾವುದೇ ಆಗು ಹೋಗುಗಳಿಗೆ ನೀವೇ ಜವಾಬ್ದಾರರು ಎಂದು ಕರ್ನಾಟಕದ ಜನರು ನಮಗೆ ಸಂದೇಶ ನೀಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಸಹ ನನಗೆ ಅನಂತಕುಮಾರ್ ಅವರು ದೆಹಲಿಯಲ್ಲಿ ನಿರ್ವಹಿಸುತ್ತಿದ್ದ ಜವಾಬ್ದಾರಿ ಮುಂದುವರಿಸುವಂತೆ ಸೂಚನೆ ನೀಡಿದ್ದಾರೆ.

ಹಾಗಾಗಿಯೇ ನಾವು ರಾಜ್ಯದ ಎಲ್ಲ ಸಂಸದರು ಒಂದಾಗಿದ್ದೇವೆ. ರಾಜ್ಯದ ಜನ ಶಹಬ್ಬಾಸ್ ಎನ್ನುವಂತೆ ಕೆಲಸ ಮಾಡುತ್ತೇವೆ. ಹೀಗಂತ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ  ಹೇಳಿದ್ದಾರೆ.

ನಾನು ವಾರದಲ್ಲಿ ಐದು ದಿನ ದೆಹಲಿಯಲ್ಲಿ ಇರಬೇಕಾಗಿದೆ. ಹಾಗಾಗಿ ನನ್ನ ಕ್ಷೇತ್ರದಲ್ಲಿ ಸ್ವಲ್ಪ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಹಾಗಾಗಿಯೇ ವಾರದಲ್ಲಿ ಎರಡು ದಿನವಾದರೂ ನನ್ನ ಕ್ಷೇತ್ರಕ್ಕೆ ಹಾಗೂ ಕಾರ್ಯಕರ್ತರಿಗೆ‌ಮೀಸಲಿಡುತ್ತೇನೆ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments