Webdunia - Bharat's app for daily news and videos

Install App

ಬಿಜೆಪಿ ಸರ್ಕಾರ ಕಮಿಷನ್ ಸರ್ಕಾರ

Webdunia
ಶನಿವಾರ, 18 ಡಿಸೆಂಬರ್ 2021 (15:02 IST)
ಬಿಜೆಪಿ ಸರ್ಕಾರ ಜನಸಾಮಾನ್ಯರಿಂದ ಶೇ 40 ರಷ್ಟು ಕಮಿಷನ್ ಪಡೆಯುತ್ತಿದೆ ಎಂದು ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡರು ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಡವರು ಕಟ್ಟಿದ ಟ್ಯಾಕ್ಸ್ ನಲ್ಲಿ, ಶೇ 40 ರಷ್ಟು ಲಂಚವನ್ನು ಬಿಜೆಪಿ ಅವರು ಒಡೆಯುತ್ತಿದ್ದಾರೆ.ಶ್ರೀ ಸಾಮಾನ್ಯರು, & ಜನ ಸಾಮಾನ್ಯರ ದುಡ್ಡನ್ನು ರಾಜ್ಯ ಸರ್ಕಾರ ಕೊಳ್ಳೆ ಹೊಡೆಯುತ್ತಿದ್ದು, ಈ ಸಂಬಂಧ ಜನರು ಜಾಗೃತರಾಗಬೇಕು. ಹೀಗಾಗಿ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ಸದನದ ಹೊಳಗೆ & ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ ಎಂದು ಶಾಸಕ ಕೃಷ್ಣ ಬೈರೇಗೌಡರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments