Webdunia - Bharat's app for daily news and videos

Install App

ಬಿಜೆಪಿ ಸರ್ಕಾರ ಭ್ರಷ್ಟಾಚಾರದ ರಾಜಧಾನಿ : ಶಿವಕುಮಾರ್

Webdunia
ಬುಧವಾರ, 11 ಜನವರಿ 2023 (12:19 IST)
ಬೆಳಗಾವಿ : ಸ್ಯಾಂಟ್ರೋ ರವಿ, ಸೈಕಲ್ ರವಿ ಬಿಜೆಪಿ ಸರ್ಕಾರದ ಮುತ್ತುರತ್ನಗಳಿದ್ದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿ ನಾಯಕರು ವಿರುದ್ಧ ವ್ಯಂಗ್ಯವಾಡಿದರು.
 
ನಗರದಲ್ಲಿ ಮಾತನಾಡಿದ ಅವರು, ಮಹಿಳೆಯರು ಕುಂಕುಮ ಹಚ್ಚಿದಾಗ ಒಂಥರ, ಮೂಗುತಿ ಹಾಕಿದಾಗ ಹೇಗೆ ಕಾಣ್ತಾರೋ?. ಅದೇ ರೀತಿ ಇವರೆಲ್ಲ ಈ ಸರ್ಕಾರದ ಮುತ್ತು ರತ್ನಗಳಿದ್ದಂತೆ ಎನ್ನುವ ಮೂಲಕ ಕ್ರಿಮಿನಲ್ಸ್ ಗಳನ್ನು ಹೆಣ್ಣುಮಕ್ಕಳ ಸೌಂದರ್ಯಕ್ಕೆ ಡಿಕೆಶಿ ಹೋಲಿಸಿದು.

ಸೈಕಲ್ ರವಿ, ಸ್ಯಾಂಟ್ರೋ ರವಿ ಮುತ್ತು ರತ್ನಗಳಿದ್ದಂತೆ, ಈ ಸರ್ಕಾರಕ್ಕೆ ಶೋಭೆ ತರುತ್ತಿದ್ದಾರೆ. ಬಿಜೆಪಿ ನಾಯಕರು ಎಂದೆಂದೂ ನೆನಪು ಇಟ್ಟುಕೊಳ್ಳುವಂಥವರು. ಕರ್ನಾಟಕ ಜನರ ಸಮಸ್ಯೆ, ನೋವು ಅಭಿಪ್ರಾಯ ಹೇಳಲು ಜನರ ಮುಂದೆ ಹೋಗುತ್ತಿದ್ದೇವೆ. ಮಹಾತ್ಮಾ ಗಾಂಧಿ 1924 ಇದೇ ಜಾಗದಲ್ಲಿ ಸ್ವಾತಂತ್ರ್ಯಕ್ಕೆ ಹೋರಾಟಕ್ಕೆ ಮಹಾ ಅಧಿವೇಶನ ನಡೆಸಿದ್ದರು.

ವೀರಸೌಧದಿಂದಲೇ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಲಿದ್ದೇವೆ. ಸರ್ಕಾರದ ಕೊಲೆ, ಕಾಯಿಲೆ ಭ್ರಷ್ಟಾಚಾರ ತೊಳೆಯುತ್ತೇವೆ. ಇದು ಬಿ ರಿಪೋರ್ಟ್ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments