ರಾಜ್ಯದಲ್ಲಿ ಮತಾಂತರ ಕಾಯ್ದೆ ಜಾರಿ ಮಾಡಲು ಮುಂದಾಗುತ್ತದೆ -ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

Webdunia
ಶನಿವಾರ, 11 ಡಿಸೆಂಬರ್ 2021 (20:27 IST)
ಎಲೆಕ್ಷನ್ ಹತ್ತಿರ ಬರುತ್ತಿರುವ ಕಾರಣಕ್ಕೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮತಾಂತರ ಕಾಯ್ದೆ ಜಾರಿ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ. ಮತಾಂತರ ಕಾಯ್ಧೆ ಮಂಡನೆ ಮಾಡಲು ಸರ್ಕಾರದವರು ಎರಡು ರೀತಿಯಲ್ಲಿ ಸಿದ್ದತೆ ತೋರುತ್ತಾರೆ. ಮೂಲಕ ಮಂಡನೆ ಇಲ್ಲವೇ ಖಾಸಗೀಯಾಗಿ ಮಂಡನೆ ಮಾಡಲು ಬಿಜೆಪಿ ತಯಾರಿ ಮಾಡುತ್ತಿದೆ. ಆದರೆ ಕಾಂಗ್ರೆಸ್ ಮತಾಂತರ ಕಾಯ್ದೆಯನ್ನು ವಿರೋಧಿಸುತ್ತೇವೆ. ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದೆ. ಕ್ರಿಶ್ಚಿಯನ್ ಸಮುದಾಯ ನಡೆಸುವ ಶಾಲೆಯಲ್ಲಿ ಶೀಟ್ ಪಡೆಯಲು ಬೆಗ್ ಮಾಡ್ತಾರೆ. ಜೊತೆಗೆ ರಾಜ್ಯದಲ್ಲಿ ಎಲೆಕ್ಷನ್ ಬರ್ತಾ ಇರುವ ಕಾರಣಕ್ಕೆ ಬಿಜೆಪಿ ಒಂದೊಂದು ಸಮಯದಾಯವನ್ನು ಟಾರ್ಗೆಟ್ ಮಾಡುತ್ತಿದೆ. ಕ್ರಿಶ್ಚಿಯನ್ ಸಮುದಾಯ ಮಾವವೀಯತೆಗಾಗಿ ಕೆಲಸ ಮಾಡುತ್ತಿದೆ ಎಂದು ಸಮುದಾಯದ ಪರವಾಗಿ ಬ್ಯಾಟಿಂಗ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನಾನೇ ಸಿಎಂ, 2028 ಕ್ಕೂ ನಾವೇ ಅಧಿಕಾರಕ್ಕೆ ಬರೋದು: ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ತಂದೆ ಪ್ರೀತಿಗೆ ಧನ್ಯವಾದಗಳು: ಪ್ರಧಾನಿ ಮೋದಿ ಹುಟ್ಟುಹಬ್ಬದ ಸಂದೇಶಕ್ಕೆ ಕುಮಾರಸ್ವಾಮಿ ಭಾವುಕ

ಮುಂದಿನ ಸುದ್ದಿ
Show comments