ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

Webdunia
ಶುಕ್ರವಾರ, 2 ಆಗಸ್ಟ್ 2019 (10:34 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ.



ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿ ಒಂದು ವಾರ ಕಳೆದರೂ ಇನ್ನು ಸಚಿವ ಸಂಪುಟ ವಿಸ್ತರಣೆಯಾಗದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬಿಎಸ್ ಯಡಿಯೂರಪ್ಪ ಅವರಿಗೆ ಕರೆ ಮಾಡಿ, ಆಗಸ್ಟ್ 9ರಂದು ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.


ಹಾಗೇ ಅಮಿತ್ ಶಾ ಅವರು ಆಗಸ್ಟ್ 7ರಂದು ಸಿಎಂ ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದು, ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಕುರಿತು ಅವರು ಸಿಎಂ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಮುಂದಿನ ಸುದ್ದಿ
Show comments