Webdunia - Bharat's app for daily news and videos

Install App

ಬಿಜೆಪಿ ಸರ್ಕಾರ ಲೂಟಿ ಮಾಡಿರುವ ಹಣವನ್ನ ಜನರಿಗೆ ವಾಪಸ್ ಕೊಡ್ತೀವಿ : ರಾಹುಲ್ ಗಾಂಧಿ

Webdunia
ಮಂಗಳವಾರ, 2 ಮೇ 2023 (11:30 IST)
ಚಾಮರಾಜನಗರ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ಎಷ್ಟು ಲೂಟಿ ಮಾಡಿದೆಯೋ ಅಷ್ಟನ್ನೂ ಜನರಿಗೆ ವಾಪಸ್ ಕೊಡ್ತೀವಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
 
ನಗರದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಪ್ರಕಾರ ಆಯ್ಕೆಯಾಗಿರುವ ಸರ್ಕಾರವಲ್ಲ. ಶಾಸಕರನ್ನು ಖರೀದಿಸಿ ಕದ್ದು ರಚನೆ ಮಾಡಿರುವ ಸರ್ಕಾರ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಗನ ಬಳಿ 8 ಕೋಟಿ ಸಿಕ್ತು. ಪಿಎಸ್ಐ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ ಹೀಗೆ ಹಗರಣಗಳ ಪಟ್ಟಿಯೇ ಇದೆ. ಆದರೆ ಕರ್ನಾಟಕಕ್ಕೆ ಬರುತ್ತಿರುವ ಮೋದಿ ಈ ಭ್ರಷ್ಟಾಚಾರದ ಬಗ್ಗೆ ಚಕಾರವೆತ್ತುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments