Webdunia - Bharat's app for daily news and videos

Install App

BJPಯದ್ದು ಕೊಲೆ ಮಾಡುವ ಸಂಸ್ಕೃತಿ-ಸಿದ್ದರಾಮಯ್ಯ

Webdunia
ಗುರುವಾರ, 16 ಫೆಬ್ರವರಿ 2023 (15:39 IST)
ಮಂಡ್ಯದಲ್ಲಿ ನಡೆದ BJP ಕಾರ್ಯಕರ್ತರ ಸಭೆ ವೇಳೆ ಮಾತನಾಡಿದ್ದ ಸಚಿವ ಡಾ. ಅಶ್ವತ್ಥ್​​ ನಾರಾಯಣ, ಟಿಪ್ಪು ರೀತಿ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಕಾರ್ಯಕರ್ತರಿಗೆ ಹೇಳಿದ್ರು. ಈ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಆಕ್ರೋಶ ಹೊರಹಾಕಿದ್ದಾರೆ. ಸಚಿವ ಅಶ್ವತ್ಥ್​​​ ನಾರಾಯಣ್ ಅವರದ್ದು RSS ಸಂಸ್ಕೃತಿ, ಕಡಿ, ಹಿಡಿ, ಹೊಡಿ, ಬಡಿ, ಕೊಲೆ ಮಾಡುವ ಸಂಸ್ಕೃತಿ BJPಯದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, BJPಯವರು ಗೋಡ್ಸೆ ಮೂಲಕ ಗಾಂಧಿಯವರನ್ನು ಕೊಲ್ಲಿಸಿದ್ರು. ಟಿಪ್ಪು ರೀತಿಯಲ್ಲಿ ಸಿದ್ದರಾಮಯ್ಯ ಮುಗಿಸಿ ಅಂದ್ರೆ ಏನು ಅರ್ಥ? ಎಂದು ಸಿದ್ದು ಪ್ರಶ್ನಿಸಿ, ಆಕ್ರೋಶ ಹೊರಹಾಕಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments