Webdunia - Bharat's app for daily news and videos

Install App

ಬಿಬಿಎಂಪಿ ಆಸ್ತಿಯನ್ನು ಅಡವಿಟ್ಟಿರುವುದೇ ಬಿಜೆಪಿ ಸಾಧನೆ: ಸಿಎಂ

Webdunia
ಶನಿವಾರ, 8 ಅಕ್ಟೋಬರ್ 2016 (16:42 IST)
ಬೆಂಗಳೂರು: ಕಸದ ಸಮಸ್ಯೆ ಹಾಗೂ ಸ್ವತ್ತುಗಳನ್ನು ಅಡವಿಟ್ಟಿರುವುದು ಬಿಜೆಪಿ ಗಿಫ್ಟ್. ಹುಚ್ಚಿ ಮದುವೆಯಲ್ಲಿ ಉಂಡೋನೆ ಜಾಣ ಎನ್ನುವಂತೆ ಸಿಕ್ಕಿರುವುದೇ ಸೀರುಂಡೆ ಎನ್ನುವಂತೆ ಬಿಜೆಪಿಯವರು ವರ್ತಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ನಮ್ಮ ಅವಧಿಯಲ್ಲಿ ಬಿಬಿಎಂಪಿ ವಿಭಜನೆ ಖಚಿತ......
 
ಬಿಬಿಎಂಪಿ ವಿಭಜನೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಾತ್ಕಾಲಿಕ ತಡೆ ನೀಡಲಾಗಿತ್ತು. ರಾಜ್ಯಧಾನಿಯ ಜನಸಂಖ್ಯೆ 1 ಕೋಟಿ ದಾಟಿದೆ. 55 ಲಕ್ಷ ವಾಹನಗಳಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಕೇವಲ ಒಬ್ಬ ಮೇಯರ್‌ಯಿಂದ ಸಂಪೂರ್ಣ ಬೆಂಗಳೂರನ್ನು ನೋಡಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ನಮ್ಮ ಅವಧಿಯಲ್ಲೇ ಬೆಂಗಳೂರು ಮಹಾನಗರ ಪಾಲಿಕೆಯನ್ನು ಮೂರು ನಾಲ್ಕು ಭಾಗಗಳಾಗಿ ವಿಂಗಡಿಸುತ್ತೇವೆ ಎಂದು ಹೇಳಿದರು.
 
ಕಾವೇರಿ ವಿವಾದ...........
 
ಕಾವೇರಿ ಜಲಾಶಯಕ್ಕೆ ಹೆಚ್ಚುವರಿ ನೀರು ಹರಿದು ಬಂದರೇ ಮಾತ್ರ ತಮಿಳುನಾಡಿಗೆ ನೀರು ಬಿಡುತ್ತೇವೆ. ಇಲ್ಲದಿದ್ದರೆ, ಕಾನೂನು ಉಲ್ಲಂಘನೆಯಾದರು ಪರವಾಗಿಲ್ಲ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments