Webdunia - Bharat's app for daily news and videos

Install App

ಬಿಜೆಪಿಯವರು ಪ್ರತಿ ವಿಚಾರದಲ್ಲೂ ರಾಜಕೀಯ ಮಾಡ್ತಿದ್ದು ಎಲ್ಲ ನಾವೇ ಮಾಡಿದ್ದೇವೆ ಎಂದು ಹೇಳಿಕೊಳ್ತಿದ್ದಾರೆ-ಡಿಕೆಶಿ ವ್ಯಂಗ್ಯ

Webdunia
ಗುರುವಾರ, 28 ಫೆಬ್ರವರಿ 2019 (14:00 IST)
ರಾಮನಗರ : ಭಾರತೀಯ ಯೋಧರನ್ನು ಹತ್ಯೆ ಮಾಡಿದ ಉಗ್ರರನ್ನು ಸಂಹರಿಸಿರುವುದಕ್ಕೆ ಕೇಂದ್ರ ಸರ್ಕಾರವನ್ನು ಹೊಗಳಿ ಬಿಜೆಪಿ ಸಂಸತ ವ್ಯಕ್ತಪಡಿಸಿದ್ದಕ್ಕೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, ದೇಶ ರಕ್ಷಣೆ ಮಾಡಬೇಕಾದ್ದು ಎಲ್ಲ ಪಕ್ಷದ ರಾಜಕಾರಣಿಗಳ ಜವಬ್ದಾರಿಯಾಗಿದೆ. ಆದ್ರೆ ಬಿಜೆಪಿಯವರು ಎಲ್ಲ ನಾವೇ ಮಾಡ್ತಿದ್ದೇವೆ ಎಂದು ಹೇಳ್ತಿದ್ದಾರೆ’ ಎಂದು ಟೀಕಿಸಿದ್ದಾರೆ.


ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,’ ದೇಶ ರಕ್ಷಣೆ ಮಾಡಬೇಕಾದ್ದು ಎಲ್ಲ ಪಕ್ಷದ ರಾಜಕಾರಣಿಗಳ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡ್ತಿದೆ ಎಂದು ಅಂದುಕೊಂಡಿದ್ದೇನೆ. ಆದರೆ ಬಿಜೆಪಿ ಪಕ್ಷದವರು ಪ್ರತಿ ವಿಚಾರದಲ್ಲೂ ರಾಜಕೀಯ ಮಾಡ್ತಿದ್ದು ಎಲ್ಲ ನಾವೇ ಮಾಡಿದ್ದೇವೆ ಎಂದು ಹೇಳಿಕೊಳ್ತಿದ್ದಾರೆ. ಪಾಪ 60 ವರ್ಷಗಳಿಂದ ಯಾರು ಏನೂ ಮಾಡ್ಲಿಲ್ಲ, ಎಲ್ಲ ಅವರೇ ಮಾಡ್ತಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.


ಲೋಕಸಭಾ ಚುನಾವಣೆ ಹತ್ತಿರ ಬರ್ತಿದೆ. ಬಹಳ ದೊಡ್ಡ ದೊಡ್ಡ ವ್ಯಾಖ್ಯಾನಗಳಾಗುತ್ತಿವೆ. ನಮ್ಮ ಯೋಧರು, ಏರ್ ಫೋರ್ಸ್ ನವರೆಲ್ಲ ಪಾಕಿಸ್ತಾನಕ್ಕೆ ತಿರುಗೇಟು ನೀಡುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಮುಂದಿನ ಸುದ್ದಿ
Show comments