ಹಿಂದುಳಿದ ಸಮಾಜಕ್ಕೆ BJP ಅನುಕೂಲ ಮಾಡಿದೆ-ಮಾಜಿ ಸಚಿವ K.S ಈಶ್ವರಪ್ಪ

Webdunia
ಗುರುವಾರ, 3 ನವೆಂಬರ್ 2022 (17:46 IST)
ರಾಜ್ಯದ ವಿಧಾನಸಭಾ ತಯಾರಿ ದೃಷ್ಟಿಯಿಂದ BJP ಹಿಂದುಳಿದ ವರ್ಗದ ಸಮಾವೇಶ ನಡೆಸಿದೆವು.
ಕಲ್ಬುರ್ಗಿ ಸಮಾವೇಶ ಬಹಳ ಶಿಸ್ತಿನಿಂದ ಯಶಸ್ವಿಯಾಯ್ತು. ಕಾಂಗ್ರೆಸ್, JDS ಏನೇ ಸರ್ಕಸ್ ಮಾಡಿದ್ರೂ ಹಿಂದುಳಿದ ಸಮಾಜಕ್ಕೆ ಅತಿ ಹೆಚ್ವು ಅನುಕೂಲ ಆಗಿದ್ದು BJPಯಿಂದ ಎಂದು ಮಾಜಿ ಸಚಿವ K.S ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಆ ಕಾರ್ಯಕ್ರಮ ನೋಡಿ‌ ಕಾಂಗ್ರೆಸ್ JDSನವರಿಗೆ ಆಶ್ಚರ್ಯ ಆಗಿದೆ. ಹಿಂದುಳಿದ ಸಮಾಜಕ್ಕೆ ಈ ಹಿಂದಿನ ಸರ್ಕಾರಗಳು ಯಾವುದೇ ಅನುದಾನ ಕೊಡಲಿಲ್ಲ. ನಮ್ಮ ಸರ್ಕಾರ ಬಂದ ನಂತರ ಹಿಂದುಳಿದ ಸಮಾಜಕ್ಕೆ ಅತಿ ಹೆಚ್ಚು ಅನುದಾನ ಕೊಟ್ಟಿದ್ದೇವೆ ಎಂದು ತಿಳಿಸಿದ್ರು. ನವೆಂಬರ್​​​​ 10 ರಂದು ಬಳ್ಳಾರಿಯಲ್ಲಿ S.T. ಸಮಾವೇಶ ನಡೆಯಲಿದೆ. ದಲಿತರಿಗೆ, ಹಿಂದುಳಿದವರಿಗೆ ಅತಿ ಹೆಚ್ಚಿನ ಅನುಕೂಲ ಮಾಡ್ತಿರೋದು BJP ಎಂದು ತಿಳಿಸಿದ್ರು. ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತದಲ್ಲಿ ಪ್ರಕರಣ ದಾಖಲು ಮಾಡಲಾದ ವಿಚಾರ ಕುರಿತು ಮಾತನಾಡಿದ ಅವರು, ಕಾಂಗ್ರೆಸ್​​​ನವರು ನಮ್ಮ ಮೇಲೆ ಕೇವಲ ಆರೋಪ ಮಾಡ್ತಿದ್ದರು. ಆದರೆ ನಾವು ಸಿದ್ದರಾಮಯ್ಯ ಅವರು ಚೆಕ್ ಮುಖಾಂತರ ಲಂಚ ಪಡೆದಿರೋದನ್ನು ದಾಖಲಾತಿ ಸಮೇತ ದೂರು ನೀಡಿದ್ದೇವೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments