Webdunia - Bharat's app for daily news and videos

Install App

ವಿ.ಸಭೆ ಎಲೆಕ್ಷನ್ ಸೋಲಿನ ಬಳಿಕ 2 ಮಹತ್ವದ ಸಭೆ ಕರೆದ ಬಿಜೆಪಿ

Webdunia
ಗುರುವಾರ, 7 ಸೆಪ್ಟಂಬರ್ 2023 (18:20 IST)
ಕೈ ನಾಯಕರು ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನವನ್ನು ಗೆಲ್ಲಲು ಎಲ್ಲಾ ಪ್ರಯತ್ನವನ್ನ ಮಾಡುತ್ತಿದ್ದಾರೆ. ಆಪರೇಷನ್ ಹಸ್ತ ಮಾಡುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಗೆ ಟಕ್ಕರ್ ನೀಡಲು ಕಮಲ ದಳ ನಾಯಕರಿಗೆ ಗಾಳ ಹಾಕುವ ಕೆಲಸ ತೆರೆಮರೆಯಲ್ಲಿ ಮುಂದುವರಿಸಿದ್ದಾರೆ.ಮತ್ತೊಂದೆಡೆ ರಾಜ್ಯ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ತಾಲೀಮು ನಡೆಸಿದ್ದು, ಪದಾಧಿಕಾರಿಗಳ ಮತ್ತು ಕಾರ್ಯಕಾರಿಣಿ ಸಭೆ ಕರೆದಿದೆ. ಸೆಪ್ಟೆಂಬರ್ 12 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆದರೆ, ಸೆಪ್ಟೆಂಬರ್18 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ.ಇನ್ನು ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಭೆ ಕರೆದಿದ್ದು,ಬಿಜೆಪಿ ವಲಯದಲ್ಲಿ ಇದೀಗ ಸಂಚಲನ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

Dharmasthala: ಚಿನ್ನಯ್ಯ ತಂದಿದ್ದ ಬುರುಡೆ ಹಿಂದಿದೆ ರೋಚಕ ಕಹಾನಿ

ಒಂದೇ ದಿನ ಮಳೆ, ಚಳಿ, ಬಿಸಿಲು: ಬೆಂಗಳೂರಿಗರಿಗೆ ಕಾಡುತ್ತಿದೆ ಆರೋಗ್ಯ ಸಮಸ್ಯೆ

ಮುಂದಿನ ಸುದ್ದಿ
Show comments