Webdunia - Bharat's app for daily news and videos

Install App

ಕಾಂಗ್ರೆಸಿಗರು ಭ್ರಷ್ಟರು,ಎಂಬ ಸಂದೇಶ ಕೊಡಲು ಬಿಜೆಪಿ ಮುಂದಾಗಿದೆ-ಸಿಎಂ ಲಿಂಗಪ್ಪ ಆರೋಪ

Webdunia
ಶನಿವಾರ, 31 ಆಗಸ್ಟ್ 2019 (13:48 IST)
ರಾಮನಗರ : ಭ್ರಷ್ಟರು, ಆರ್ಥಿಕ ಅಪರಾಧ ಮಾಡಿರುವವರು ಕಾಂಗ್ರೆಸ್ಸಿಗರು ಎಂಬ ಸಂದೇಶ ಕೊಡಲು ಬಿಜೆಪಿ ಮುಂದಾಗಿದೆ ಎಂದು ಎಂಎಲ್‍ ಸಿ ಸಿಎಂ ಲಿಂಗಪ್ಪ ಅವರು ಆರೋಪಿಸಿದ್ದಾರೆ.




ಇಡಿಯಿಂದ ಡಿಕೆಶಿ ವಿಚಾರಣೆಯ ಹಿನ್ನೆಲೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗುಜರಾತ್ ಶಾಸಕರು ಈಗಲ್ ಟನ್ ರೆಸಾರ್ಟಿಗೆ ಬಂದಿದ್ದ ವೇಳೆ ಅಮಿತ್ ಶಾ ಹಾಗೂ ಡಿಕೆಶಿ ನಡುವಿನ ಸಂಭಾಷಣೆ ವಿಚಾರ ಹೊರಹಾಕಿದ್ದೆ. ಆದರೆ ಅಂದು ನನ್ನ ಮಾತನ್ನ ಯಾರೂ ನಂಬಲಿಲ್ಲ. ಅಮಿತ್ ಶಾ ಅವರು 11.30ರ ಸುಮಾರಿಗೆ ಕರೆ ಮಾಡಿದಾಗ ನಾನು ಜೊತೆಯಲ್ಲೇ ಇದ್ದೆ. ಮೂರು ಜನರನ್ನ ಬಿಟ್ಟುಬಿಡು ಅಂದಿದ್ದರು. ಆದರೆ ಡಿಕೆಶಿಯವರು ಒಪ್ಪಲಿಲ್ಲ. ಅಂದೇ ಡಿಕೆಶಿ ಮೇಲಿನ ಸೇಡು ತೀರಿಸಿಕೊಳ್ಳಲು ಶುರುವಾಗಿದೆ ಎಂದು ಹೇಳಿದ್ದಾರೆ.


ಒಂದು ವೇಳೆ ಆರ್ಥಿಕ ಅಪರಾಧ ಮಾಡಿದರೆ ಕುಟುಂಬದವರಿಗೆಲ್ಲ ಕಿರುಕುಳ ನೀಡುವುದು ಯಾವ ನ್ಯಾಯ. ಭ್ರಷ್ಟರು, ಆರ್ಥಿಕ ಅಪರಾಧ ಮಾಡಿರುವವರು ಕಾಂಗ್ರೆಸ್ಸಿಗರು ಎಂಬ ಸಂದೇಶ ಕೊಡಲು ಬಿಜೆಪಿ ಮುಂದಾಗಿದೆ. ಇದನ್ನ ಸಹಿಸಲು ಸಾಧ್ಯವಿಲ್ಲ. ಬೀದಿಗೆ ಇಳಿಯಬೇಕಾಗುತ್ತದೆ. ಈ ಚಾಳಿಯನ್ನ ಬಿಜೆಪಿಯವರು ಬಿಡಬೇಕಿದೆ ಎಂದು ಬಿಜೆಪಿಯವರಿಗೆ ವಾರ್ನ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments