Webdunia - Bharat's app for daily news and videos

Install App

ಬಿಜೆಪಿಯವರು ನನ್ನನ್ನು ಕ್ರಿಮಿನಲ್ ಮಾಡಿದ್ದಾರೆ: ಶಿವಕುಮಾರ್

Webdunia
ಮಂಗಳವಾರ, 8 ನವೆಂಬರ್ 2022 (12:13 IST)
ಬೆಳಗಾವಿ : ಬಿಜೆಪಿಯವರು ನನ್ನನ್ನು ಕ್ರಿಮಿನಲ್ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನೂ ಸಹ ಕ್ರಿಮಿನಲ್ ಮಾಡಿದ್ದಾರೆ.

ರಾಜಕೀಯವಾಗಿ ಯಾರು ಯಾರು ಬೆಳೆಯುತ್ತಾರೆ, ಪ್ರಬಲವಾಗಿ ಇರುವವರನ್ನು ಕ್ರಿಮಿನಲ್ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ದೃಷ್ಠಿಯಿಂದ ನಾಯಕರು, ಅವರ ಅಭಿಮಾನಿಗಳು, ಕಾರ್ಯಕರ್ತರು ಹುಟ್ಟುಹಬ್ಬ ಮಾಡುತ್ತಿದ್ದಾರೆ.

ಧಾರವಾಡಕ್ಕೆ ಹೋಗಲು ಕೋರ್ಟ್ ನಿರ್ಬಂಧ ಹೇರಿದೆ. ಹೀಗಾಗಿ ಪಕ್ಕದ ಕ್ಷೇತ್ರದಲ್ಲಿ ಅವರ ಕಾರ್ಯಕ್ರಮ ಮಾಡುತ್ತಿದ್ದಾರೆ. ಹುಟ್ಟುಹಬ್ಬ ಆಚರಣೆಯಲ್ಲಿ ಒಬ್ಬೊಬ್ಬರದ್ದು ಒಂದೊಂದು ಶೈಲಿ ಇರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಸೋನಿಯಾ ಗಾಂಧಿ ಮತದಾರರ ಪಟ್ಟಿ ಪ್ರಕರಣ: ಪರಿಶೀಲನಾ ಅರ್ಜಿಯ ಮೇಲಿನ ಆದೇಶ ಮುಂದೂಡಿಕೆ

ಮಲ್ಲಿಕಾರ್ಜುನರನ್ನು ಅಸ್ಪೃಶ್ಯರಂತೆ ನೋಡಲಾಗಿದೆ: ಪವನ್ ಖೇರಾ ಕಿಡಿ

ಕಾಡುಹಂದಿಗಳ ದಾಳಿಗೆ ನಾಲ್ವರು ರೈತರಿಗೆ ಗಾಯ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಶುದ್ಧೀಕರಿಸಿದವರ ವಿರುದ್ಧ ಎಫ್‌ಐಆರ್‌ಗೆ ರಾಹುಲ್ ಒತ್ತಾಯ

ಮುಂದಿನ ಸುದ್ದಿ
Show comments