ಬಿಜೆಪಿಗೆ ಯಾವುದರ ಅರಿವು ಇಲ್ಲಾ-ದಿನೇಶ್ ಗುಂಡೂರಾವ್

Webdunia
ಭಾನುವಾರ, 27 ಮಾರ್ಚ್ 2022 (16:24 IST)
ಸಿದ್ದರಾಮಯ್ಯನವರು ಹೇಳಿದ್ದು, ದುಪ್ಪಟ್ಟನ್ನ ಅನೇಕರು ಅನೇಕ ರೀತಿಯಲ್ಲಿ ಹಾಕೊತಾರೆ, ಹೆಂಗಸರು ಹಾಕೊತಾರೆ, ಸ್ವಾಮಿಜಿಯವರು ಹಾಕೊತಾರೆ ಎಂದು ಹೇಳಿದ್ದಾರೆ. ಅವರು ಯಾರ ವಿರುದ್ಧವೂ ಮಾತನಾಡಿಲ್ಲ, ಯಾರಾದರೂ ಸ್ವಾಮಿಜಿಯವರ ಬಗ್ಗೆ ಮಾತಾಡ್ತಾರಾ?
ಬಿಜೆಪಿಯವರಿಗೆ ಇಂತಹ ವಿಚಾರಗಳೆ ಬೇಕು, ಮಕ್ಕಳ ವಿದ್ಯಾಭ್ಯಾಸ, ಬೆಲೆಏರಿಕೆಯ ಬಗ್ಗೆ ಮಾತನಾಡುತ್ತಾರ? ಕಾಶ್ಮೀರ ಫೈಲ್ಸ್, ಹಿಜಬ್, ಇಂತಹ ವಿಚಾರಗಳೇ ಅವರಿಗೆ ಬೇಕಾಗಿರೋದು, ಎಂದು ಬೆಂಗಳೂರಿನಲ್ಲಿ ದಿನೇಶ್ ಗುಂಡೂರಾವ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾನ್ಯ ವಿಚಾರವನ್ನು ವಿವಾದ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಸೊದು, ಮಾಧ್ಯಮಗಳಲ್ಲಿ ಹಾಕಿಸೋದೆ ಬಿಜೆಪಿಯ ಕೆಲಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಹೆಚ್ಚು ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಮುಂದಿನ ಸುದ್ದಿ
Show comments