Webdunia - Bharat's app for daily news and videos

Install App

ಬಿಜೆಪಿಗೆ ಯಾವುದರ ಅರಿವು ಇಲ್ಲಾ-ದಿನೇಶ್ ಗುಂಡೂರಾವ್

Webdunia
ಭಾನುವಾರ, 27 ಮಾರ್ಚ್ 2022 (16:24 IST)
ಸಿದ್ದರಾಮಯ್ಯನವರು ಹೇಳಿದ್ದು, ದುಪ್ಪಟ್ಟನ್ನ ಅನೇಕರು ಅನೇಕ ರೀತಿಯಲ್ಲಿ ಹಾಕೊತಾರೆ, ಹೆಂಗಸರು ಹಾಕೊತಾರೆ, ಸ್ವಾಮಿಜಿಯವರು ಹಾಕೊತಾರೆ ಎಂದು ಹೇಳಿದ್ದಾರೆ. ಅವರು ಯಾರ ವಿರುದ್ಧವೂ ಮಾತನಾಡಿಲ್ಲ, ಯಾರಾದರೂ ಸ್ವಾಮಿಜಿಯವರ ಬಗ್ಗೆ ಮಾತಾಡ್ತಾರಾ?
ಬಿಜೆಪಿಯವರಿಗೆ ಇಂತಹ ವಿಚಾರಗಳೆ ಬೇಕು, ಮಕ್ಕಳ ವಿದ್ಯಾಭ್ಯಾಸ, ಬೆಲೆಏರಿಕೆಯ ಬಗ್ಗೆ ಮಾತನಾಡುತ್ತಾರ? ಕಾಶ್ಮೀರ ಫೈಲ್ಸ್, ಹಿಜಬ್, ಇಂತಹ ವಿಚಾರಗಳೇ ಅವರಿಗೆ ಬೇಕಾಗಿರೋದು, ಎಂದು ಬೆಂಗಳೂರಿನಲ್ಲಿ ದಿನೇಶ್ ಗುಂಡೂರಾವ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾನ್ಯ ವಿಚಾರವನ್ನು ವಿವಾದ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಸೊದು, ಮಾಧ್ಯಮಗಳಲ್ಲಿ ಹಾಕಿಸೋದೆ ಬಿಜೆಪಿಯ ಕೆಲಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments