Webdunia - Bharat's app for daily news and videos

Install App

ಬಿಜೆಪಿಗೆ ಯಾವುದರ ಅರಿವು ಇಲ್ಲಾ-ದಿನೇಶ್ ಗುಂಡೂರಾವ್

Webdunia
ಭಾನುವಾರ, 27 ಮಾರ್ಚ್ 2022 (16:24 IST)
ಸಿದ್ದರಾಮಯ್ಯನವರು ಹೇಳಿದ್ದು, ದುಪ್ಪಟ್ಟನ್ನ ಅನೇಕರು ಅನೇಕ ರೀತಿಯಲ್ಲಿ ಹಾಕೊತಾರೆ, ಹೆಂಗಸರು ಹಾಕೊತಾರೆ, ಸ್ವಾಮಿಜಿಯವರು ಹಾಕೊತಾರೆ ಎಂದು ಹೇಳಿದ್ದಾರೆ. ಅವರು ಯಾರ ವಿರುದ್ಧವೂ ಮಾತನಾಡಿಲ್ಲ, ಯಾರಾದರೂ ಸ್ವಾಮಿಜಿಯವರ ಬಗ್ಗೆ ಮಾತಾಡ್ತಾರಾ?
ಬಿಜೆಪಿಯವರಿಗೆ ಇಂತಹ ವಿಚಾರಗಳೆ ಬೇಕು, ಮಕ್ಕಳ ವಿದ್ಯಾಭ್ಯಾಸ, ಬೆಲೆಏರಿಕೆಯ ಬಗ್ಗೆ ಮಾತನಾಡುತ್ತಾರ? ಕಾಶ್ಮೀರ ಫೈಲ್ಸ್, ಹಿಜಬ್, ಇಂತಹ ವಿಚಾರಗಳೇ ಅವರಿಗೆ ಬೇಕಾಗಿರೋದು, ಎಂದು ಬೆಂಗಳೂರಿನಲ್ಲಿ ದಿನೇಶ್ ಗುಂಡೂರಾವ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾನ್ಯ ವಿಚಾರವನ್ನು ವಿವಾದ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಸೊದು, ಮಾಧ್ಯಮಗಳಲ್ಲಿ ಹಾಕಿಸೋದೆ ಬಿಜೆಪಿಯ ಕೆಲಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments