ಬಿಜೆಪಿಗೆ ಯಾವುದರ ಅರಿವು ಇಲ್ಲಾ-ದಿನೇಶ್ ಗುಂಡೂರಾವ್

Webdunia
ಭಾನುವಾರ, 27 ಮಾರ್ಚ್ 2022 (16:24 IST)
ಸಿದ್ದರಾಮಯ್ಯನವರು ಹೇಳಿದ್ದು, ದುಪ್ಪಟ್ಟನ್ನ ಅನೇಕರು ಅನೇಕ ರೀತಿಯಲ್ಲಿ ಹಾಕೊತಾರೆ, ಹೆಂಗಸರು ಹಾಕೊತಾರೆ, ಸ್ವಾಮಿಜಿಯವರು ಹಾಕೊತಾರೆ ಎಂದು ಹೇಳಿದ್ದಾರೆ. ಅವರು ಯಾರ ವಿರುದ್ಧವೂ ಮಾತನಾಡಿಲ್ಲ, ಯಾರಾದರೂ ಸ್ವಾಮಿಜಿಯವರ ಬಗ್ಗೆ ಮಾತಾಡ್ತಾರಾ?
ಬಿಜೆಪಿಯವರಿಗೆ ಇಂತಹ ವಿಚಾರಗಳೆ ಬೇಕು, ಮಕ್ಕಳ ವಿದ್ಯಾಭ್ಯಾಸ, ಬೆಲೆಏರಿಕೆಯ ಬಗ್ಗೆ ಮಾತನಾಡುತ್ತಾರ? ಕಾಶ್ಮೀರ ಫೈಲ್ಸ್, ಹಿಜಬ್, ಇಂತಹ ವಿಚಾರಗಳೇ ಅವರಿಗೆ ಬೇಕಾಗಿರೋದು, ಎಂದು ಬೆಂಗಳೂರಿನಲ್ಲಿ ದಿನೇಶ್ ಗುಂಡೂರಾವ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾನ್ಯ ವಿಚಾರವನ್ನು ವಿವಾದ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಸೊದು, ಮಾಧ್ಯಮಗಳಲ್ಲಿ ಹಾಕಿಸೋದೆ ಬಿಜೆಪಿಯ ಕೆಲಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಶೂರ್ ಪೂರಂ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 13 ಮಂದಿ ಸಜೀವ ದಹನ

ಮಹಿಳೆಯರ ರಾಜಕಾರಣ ನಾಯಕರ ಹಾಸಿಗೆಯಲ್ಲಿ ಶುರು: ನಾಲಗೆ ಹರಿಬಿಟ್ಟ ಸಂಸದ ಪಪ್ಪು ಯಾದವ್

ಇರಾನ್ ಜೊತೆ ಶಾಂತಿ ಮಾತುಕತೆಗೆ ಖುದ್ದಾಗಿ ಭಾಗವಹಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿದ್ಧತೆ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ನಾಯಕರ ಮೇಲೆ ಯಾಕೆ ಇಡಿ ದಾಳಿ ಮಾಡಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮುಂದಿನ ಸುದ್ದಿ
Show comments