Webdunia - Bharat's app for daily news and videos

Install App

ಮೇ 10 ನೇ ತಾರೀಖು ಉತ್ತರ ಸಿಗುತ್ತೆ : ಭಾಸ್ಕರ್ ರಾವ್

Webdunia
ಬುಧವಾರ, 12 ಏಪ್ರಿಲ್ 2023 (19:59 IST)
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ತಮಗೆ ಟಿಕೆಟ್ ನೀಡಿದಕ್ಕೆ ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ಬಿಜೆಪಿ ಪಕ್ಷಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ..ಬಿಜೆಪಿ ಟಿಕೆಟ್ ಘೋಷಿಸಿದ್ದಕ್ಕೆ ಪಕ್ಷದ ವರಿಷ್ಠರಿಗೆ ನಾನು ಚಿರಋಣಿ. ಬಿಜೆಪಿಯಲ್ಲಿ ಸಿದ್ಧಾಂತ, ರಾಷ್ಟ್ರೀಯತೆ ಇರುವುದರಿಂದ ಸೇರಿದ್ದೇನೆ. ಕಳೆದ 30 ವರ್ಷದಿಂದ ಚಾಮರಾಜಪೇಟೆಯಲ್ಲಿ ಬಿಜೆಪಿ ಗೆದ್ದಿಲ್ಲ. ಚಾಮರಾಜಪೇಟೆಗೆ ನಾನು ಹೊಸಬನಲ್ಲ, ನಾನು ಇಲ್ಲಿನ ನಿವಾಸಿ ಎಂದು ತಿಳಿಸಿದರು.ಬಿಜೆಪಿ 189 ಟಿಕೆಟ್‌ ಘೋಷಣೆ ಮಾಡಿದೆ. ನನಗೂ ಸುವರ್ಣ ಅವಕಾಶ ಸಿಕ್ಕಿದೆ. ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರಿಗೆ ನಾನು ಚಿರಋಣಿ. ಬಿಜೆಪಿ ಪಕ್ಷದಲ್ಲಿ ಸಿದ್ದಾಂತ, ರಾಷ್ಟ್ರೀಯತೆ ಇರೋದ್ರಿಂದ ಪಕ್ಷಕ್ಕೆ ಸೇರಿದ್ದೇನೆ. 30 ವರ್ಷದಿಂದ ಚಾಮರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿಲ್ಲ ಮೇ 10 ನೇ ತಾರೀಖು ಉತ್ತರ ಸಿಗುತ್ತೆ...ಇನ್ನು ಇದೇ ವೇಳೆ ಚಾಮರಾಜಪೇಟೆಯಲ್ಲಿ ಟಿಕೆಟ್ ಆಕಾಂಕ್ಷಿ ಸುನೀಲ್ ವೆಂಕಟೇಶ್ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಭಾಸ್ಕರ್ ರಾವ್, ಯಾವುದೇ ಅಸಮಾಧಾನವಿಲ್ಲ. ಹಾಗೇನಾದ್ರೂ ಇದ್ರೆ ಆ ನಾಯಕರನ್ನ ಭೇಟಿ ಮಾಡ್ತೀನಿ. ನಾಯಕರ ಮನವೊಲಿಸುವ ಪ್ರಯತ್ನ ಮಾಡ್ತೀನಿ. ಎಲ್ಲಾ ನಾಯಕರ ಬೆಂಬಲವಿದೆ. ಒಟ್ಟಾಗಿ ಗೆಲ್ಲುವ ವಿಶ್ವಾಸವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments