ಬಿಜೆಪಿ ಜೇನುಗೂಡಿಗೆ ಕೈ ಹಾಕಿ ಮೀಸಲಾತಿ ಕೊಟ್ಟಿದೆ : ಕೋಟಾ ಶ್ರೀನಿವಾಸ್

Webdunia
ಭಾನುವಾರ, 2 ಏಪ್ರಿಲ್ 2023 (20:10 IST)
ಮೀಸಲಾತಿಯ ಜೇನುಗೂಡಿಗೆ ನಾವು ಕೈ ಹಾಕಿದ್ದೇವೆ.ಈ ನಿರ್ಧಾರವನ್ನ ಎಲ್ಲರೂ ಸ್ವಾಗತ ಮಾಡಬೇಕು.ಒಕ್ಕಲಿಗ,ಲಿಂಗಾಯತರಿಗೆ ಮೀಸಲಾತಿ ನೀಡಿದ್ದೇವೆ.ಮೀಸಲಾತಿ ಬಗ್ಗೆ ಕಾಂಗ್ರೆಸ್ ನವರು ಮಾತನಾಡುತ್ತಾರೆ.ನಾವು ಕೊಟ್ಟಿರುವ ಮೀಸಲಾತಿ ತೆಗೆಯುತ್ತೇವೆ ಅಂತಾರೆ..ಈ ಬಗ್ಗೆ ಡಿಕೆಶಿ, ಸಿದ್ದರಾಮಯ್ಯ ಕ್ಲಾರಿಟಿ ನೀಡಬೇಕು ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಅಗ್ರಹಿಸಿದ್ರು.  ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,  ಮೀಸಲಾತಿ ತೆಗೆಯುವುದಾದರೆ ಕಾಂಗ್ರೆಸ್ ನ ಉದ್ದೇಶವೇನು ಎಂದು ಪ್ರಶ್ನಿಸಿದ್ರು... ಇನ್ನು ಚುನಾವಣೆ ಟೈಮ್ ನಲ್ಲಿ ಮೀಸಲಾತಿ ಘೋಷಣೆ ವಿಚಾರಕ್ಕೆ ಮಾತನಾಡಿದ ಅವರು ಎಲ್ಲದರಲ್ಲೂ ರಾಜಕೀಯ ಉದ್ದೇಶ ಇದ್ದೇ ಇರುತ್ತೆ...ನಾವು ಈಗ ಮಾಡಿದ್ದೇವೆ, ಕಾಂಗ್ರೆಸ್ ಏನು ಮಾಡಿದೆ...ಬಿಎಸ್ ವೈ ಮನೆ ಮೇಲೆ ಬಂಜಾರ ಸಮುದಾಯ ದಾಳಿ ನಾವು ಮಾಡಿಸಿದ್ದು ಅಂತ ಕಾಂಗ್ರೆಸ್ ನವರು ಹೇಳ್ತಾರೆ.ಈಗ ಹೇಳಿ ಯಾರು ದಾಳಿ ಮಾಡಿದ್ದಾರೆ ಅಂತ ಎಂದು ಕಿಡಿಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments