Webdunia - Bharat's app for daily news and videos

Install App

ಬಿಜೆಪಿ ಜೇನುಗೂಡಿಗೆ ಕೈ ಹಾಕಿ ಮೀಸಲಾತಿ ಕೊಟ್ಟಿದೆ : ಕೋಟಾ ಶ್ರೀನಿವಾಸ್

Webdunia
ಭಾನುವಾರ, 2 ಏಪ್ರಿಲ್ 2023 (20:10 IST)
ಮೀಸಲಾತಿಯ ಜೇನುಗೂಡಿಗೆ ನಾವು ಕೈ ಹಾಕಿದ್ದೇವೆ.ಈ ನಿರ್ಧಾರವನ್ನ ಎಲ್ಲರೂ ಸ್ವಾಗತ ಮಾಡಬೇಕು.ಒಕ್ಕಲಿಗ,ಲಿಂಗಾಯತರಿಗೆ ಮೀಸಲಾತಿ ನೀಡಿದ್ದೇವೆ.ಮೀಸಲಾತಿ ಬಗ್ಗೆ ಕಾಂಗ್ರೆಸ್ ನವರು ಮಾತನಾಡುತ್ತಾರೆ.ನಾವು ಕೊಟ್ಟಿರುವ ಮೀಸಲಾತಿ ತೆಗೆಯುತ್ತೇವೆ ಅಂತಾರೆ..ಈ ಬಗ್ಗೆ ಡಿಕೆಶಿ, ಸಿದ್ದರಾಮಯ್ಯ ಕ್ಲಾರಿಟಿ ನೀಡಬೇಕು ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಅಗ್ರಹಿಸಿದ್ರು.  ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,  ಮೀಸಲಾತಿ ತೆಗೆಯುವುದಾದರೆ ಕಾಂಗ್ರೆಸ್ ನ ಉದ್ದೇಶವೇನು ಎಂದು ಪ್ರಶ್ನಿಸಿದ್ರು... ಇನ್ನು ಚುನಾವಣೆ ಟೈಮ್ ನಲ್ಲಿ ಮೀಸಲಾತಿ ಘೋಷಣೆ ವಿಚಾರಕ್ಕೆ ಮಾತನಾಡಿದ ಅವರು ಎಲ್ಲದರಲ್ಲೂ ರಾಜಕೀಯ ಉದ್ದೇಶ ಇದ್ದೇ ಇರುತ್ತೆ...ನಾವು ಈಗ ಮಾಡಿದ್ದೇವೆ, ಕಾಂಗ್ರೆಸ್ ಏನು ಮಾಡಿದೆ...ಬಿಎಸ್ ವೈ ಮನೆ ಮೇಲೆ ಬಂಜಾರ ಸಮುದಾಯ ದಾಳಿ ನಾವು ಮಾಡಿಸಿದ್ದು ಅಂತ ಕಾಂಗ್ರೆಸ್ ನವರು ಹೇಳ್ತಾರೆ.ಈಗ ಹೇಳಿ ಯಾರು ದಾಳಿ ಮಾಡಿದ್ದಾರೆ ಅಂತ ಎಂದು ಕಿಡಿಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments