ಕೆಜೆ ಜಾರ್ಜ್ ರಾಜೀನಾಮೆಗೆ ಮುಗಿಬಿದ್ದ ಬಿಜೆಪಿ

Webdunia
ಮಂಗಳವಾರ, 14 ನವೆಂಬರ್ 2017 (11:09 IST)
ಬೆಳಗಾವಿ: ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಕರೆದಿದ್ದ ಬೆಳಗಾವಿ ಸುವರ್ಣಸೌಧದ ವಿಶೇಷ ಅಧಿವೇಶನ ದ್ವಿತೀಯ ದಿನವೂ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆಜೆ ಜಾರ್ಜ್ ರಾಜೀನಾಮೆ ನೀಡಬೇಕೆಂದು ಗಲಾಟೆಯೊಂದಿಗೇ ಆರಂಭವಾಗಿದೆ.

 
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆಜೆ ಜಾರ್ಜ್ ರಾಜೀನಾಮೆ ನೀಡಬೇಕೆಂದು, ಸ್ಪೀಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದರು.

ಈ ಹಿನ್ನಲೆಯಲ್ಲಿ ದ್ವಿತೀಯ ದಿನವೂ ಕಲಾಪ ಗಲಾಟೆಯೊಂದಿಗೇ ಆರಂಭವಾಯಿತು. ಈ ನಡುವೆ ಸಚಿವ ಕೆಜೆ ಜಾರ್ಜ್ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸರ್ಕಾರ ಪಟ್ಟು ಹಿಡಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಮೋಕಿಂಗ್ ಮಾಡಲು ನನ್ನ ಪರ್ಮಿಷನ್ ತಗೊಂಡ್ರಾ: ಕ್ಯಾಬ್ ಚಾಲಕನ ಧೈರ್ಯಕ್ಕೆ ನೆಟ್ಟಿಗರ ಸಲಾಂ Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗಾಳಿ ಸಹಿತ ಭಾರೀ ಮಳೆ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ಮುಂದಿನ ಸುದ್ದಿ
Show comments