ಯಡಿಯೂರಪ್ಪ ನಿರ್ಧಾರಕ್ಕೆ ಕಿಮ್ಮತ್ತಿನ ಬೆಲೆ ಕೊಡದ ಹೈಕಮಾಂಡ್

Webdunia
ಶನಿವಾರ, 3 ಮಾರ್ಚ್ 2018 (10:14 IST)
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಿರ್ಧಾರವನ್ನು ಧಿಕ್ಕರಿಸಿ ತಾನೇ ಅಭ್ಯರ್ಥಿಗಳ ಆಯ್ಕೆಗೆ ಮುಂದಾಗಿದೆ.

ಪರಿವರ್ತನಾ ರ್ಯಾಲಿ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಅಭ್ಯರ್ಥಿಗಳನ್ನು ಘೋಷಿಸಿದ್ದರು. ಆದರೆ ಈ ಅಭ್ಯರ್ಥಿಗಳ ಪಟ್ಟಿ ಕಡೆಗಣಿಸಿದ ಹೈಕಮಾಂಡ್ ಉಳಿದ ಆಕಾಂಕ್ಷಿಗಳಿಗೂ ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಸೂಚಿಸಿದೆ.

ಇದು ಬಿಎಸ್ ವೈ ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯಾಧ್ಯಕ್ಷರಿಗೆ ಕವಡೆ ಕಾಸಿನ ಕಿಮ್ಮತ್ತಿನ ಬೆಲೆ ಕೊಡದೇ ಸ್ವತಃ ಹೈಕಮಾಂಡ್ ತಾನೇ ಖುದ್ದಾಗಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿರುವುದು ಬಿಎಸ್ ವೈ ಬೆಂಬಲಿಗರಿಗೆ ಬೇಸರ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಮುಂದಿನ ಸುದ್ದಿ
Show comments